AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕ್ರಿಕೆಟಿಗ ಸರ್ಫರಾಜ್ ಖಾನ್

Sarfaraz Khan: ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2023 | 1:08 PM

ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 7
ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

3 / 7
ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

4 / 7
ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

5 / 7
ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

6 / 7
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

7 / 7
Follow us
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ