AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: CSK ತಂಡಕ್ಕೆ ಆಸ್ಟ್ರೇಲಿಯಾ ವೇಗಿ ರಿಎಂಟ್ರಿ..!

IPL 2021 CSK Team: ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್.

TV9 Web
| Edited By: |

Updated on: Aug 23, 2021 | 3:27 PM

Share
 IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್,  ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್, ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

1 / 7
 ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

2 / 7
ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

3 / 7
ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

4 / 7
ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

5 / 7
ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

6 / 7
ಜೋಶ್ ಹ್ಯಾಝಲ್​ವುಡ್

ಜೋಶ್ ಹ್ಯಾಝಲ್​ವುಡ್

7 / 7
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ