AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: CSK ತಂಡಕ್ಕೆ ಆಸ್ಟ್ರೇಲಿಯಾ ವೇಗಿ ರಿಎಂಟ್ರಿ..!

IPL 2021 CSK Team: ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್.

TV9 Web
| Updated By: ಝಾಹಿರ್ ಯೂಸುಫ್|

Updated on: Aug 23, 2021 | 3:27 PM

Share
 IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್,  ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್, ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

1 / 7
 ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

2 / 7
ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

3 / 7
ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

4 / 7
ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

5 / 7
ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

6 / 7
ಜೋಶ್ ಹ್ಯಾಝಲ್​ವುಡ್

ಜೋಶ್ ಹ್ಯಾಝಲ್​ವುಡ್

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ