IPL 2021: CSK ತಂಡಕ್ಕೆ ಆಸ್ಟ್ರೇಲಿಯಾ ವೇಗಿ ರಿಎಂಟ್ರಿ..!

IPL 2021 CSK Team: ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್.

| Updated By: ಝಾಹಿರ್ ಯೂಸುಫ್

Updated on: Aug 23, 2021 | 3:27 PM

 IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್,  ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

IPL 2021ರ ದ್ವಿತಿಯಾರ್ಧ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿದ್ದು, ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ವೇಗಿಗಳಾದ ಪ್ಯಾಟ್ ಕಮಿನ್ಸ್, ರಿಲೆ ಮೆರೆಡಿತ್, ಮತ್ತು ಜೈ ರಿಚರ್ಡ್ಸನ್ ಸೇರಿದಂತೆ ಹಲವು ವಿದೇಶಿ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಹಿಂದೆ ಸರಿದಿದ್ದಾರೆ.

1 / 7
 ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

ಇತ್ತ ಆರ್​ಸಿಬಿ ಸೇರಿದಂತೆ ಕೆಲ ಫ್ರಾಂಚೈಸಿಗಳು ಬದಲಿ ಆಟಗಾರರನ್ನು ಕೂಡ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ ಅತ್ತ ಚೆನ್ನೈ ಸೂಪರ್ ಕಿಂಗ್ಸ್​ ತಂಡಕ್ಕೆ ಹಳೆಯ ವೇಗದ ಬೌಲರ್ ರಿ ಎಂಟ್ರಿ ಕೊಟ್ಟಿದ್ದಾರೆ.

2 / 7
ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಹೌದು, ಐಪಿಎಲ್​ನ ಸೀಸನ್​ 14ನ ಮೊದಲಾರ್ಧದ ವೇಳೆ ವೈಯುಕ್ತಿಕ ಕಾರಣಗಳಿಗಾಗಿ ಸಿಎಸ್​ಕೆ ತಂಡದಿಂದ ಹಿಂದೆ ಸರಿದಿದ್ದ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್ ವುಡ್ ಇದೀಗ ಐಪಿಎಲ್​ನ ಉಳಿದ ಪಂದ್ಯಗಳಲ್ಲಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

3 / 7
ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

ಅದರಂತೆ ಸಿಎಸ್​ಕೆ ತಂಡಕ್ಕೆ ಆಸೀಸ್​ ವೇಗಿಯ ರಿ ಎಂಟ್ರಿ ಕನ್ಫರ್ಮ್​ ಆಗಿದೆ. ಕಳೆದ ಬಾರಿ ಸಿಎಸ್​ಕೆ ತಂಡಕ್ಕೆ ವಿದೇಶಿ ವೇಗದ ಬೌಲರ್​ನ ಅಭಾವ ಕಾಡಿತ್ತು. ಇದಾಗ್ಯೂ ಆಲ್​ರೌಂಡರ್ ಸ್ಯಾಮ್ ಕರನ್ ತಮ್ಮ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು.

4 / 7
ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

ಇದೀಗ ಅತ್ಯುತ್ತಮ ಫಾರ್ಮ್​ನಲ್ಲಿರುವ ಜೋಶ್ ಹ್ಯಾಝಲ್​ವುಡ್ ತಂಡಕ್ಕೆ ಮರಳುತ್ತಿರುವುದು ಸಿಎಸ್​ಕೆ ತಂಡಕ್ಕೆ ಬಲ ಹೆಚ್ಚಿಸಿದೆ. ಹೀಗಾಗಿ ಐಪಿಎಲ್​ನ ದ್ವಿತಿಯಾರ್ಧಲ್ಲಿ ಸ್ಯಾಮ್ ಕರನ್, ಜೋಶ್ ಹ್ಯಾಝಲ್​ವುಡ್, ಶಾರ್ದುಲ್ ಠಾಕುರ್, ದೀಪಕ್ ಚಹರ್ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ವೇಗದ ಬೌಲಿಂಗ್ ಅಸ್ತ್ರಗಳಾಗುವ ಸಾಧ್ಯತೆ ಹೆಚ್ಚಿದೆ.

5 / 7
ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

ಸಿಎಸ್​ಕೆ ಪ್ರಸ್ತುತ ತಂಡ ಹೀಗಿದೆ: ಎಂಎಸ್ ಧೋನಿ (ಕ್ಯಾಪ್ಟನ್), ಅಂಬಟಿ ರಾಯುಡು, ಹರಿ ನಿಶಾಂತ್, ಚೇತೇಶ್ವರ ಪೂಜಾರ, ದೀಪಕ್ ಚಹರ್, ಡ್ವೇನ್ ಬ್ರಾವೋ, ಫಾಫ್ ಡು ಪ್ಲೆಸಿಸ್, ಹರಿಶಂಕರ ರೆಡ್ಡಿ, ಇಮ್ರಾನ್ ತಾಹಿರ್, ಜೋಶ್ ಹ್ಯಾಝಲ್‌ವುಡ್, ಕೆ ಭಗತ್, ಕೆ ಗೌತಮ್, ಕರ್ಣ್ ಶರ್ಮಾ, ಕೆಎಂ ಆಸಿಫ್, ಲುಂಗಿ ಎನ್​​ಗಿಡಿ , ಮಿಚೆಲ್ ಸ್ಯಾಂಟ್ನರ್, ಮೊಯೀನ್ ಅಲಿ, ನಾರಾಯಣ್ ಜಗದೀಸನ್, ಆರ್ ಸಾಯಿ ಕಿಶೋರ್, ರವೀಂದ್ರ ಜಡೇಜಾ, ರಾಬಿನ್ ಉತ್ತಪ್ಪ, ರುತುರಾಜ್ ಗಾಯಕ್ವಾಡ್, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಸುರೇಶ್ ರೈನಾ.

6 / 7
ಜೋಶ್ ಹ್ಯಾಝಲ್​ವುಡ್

ಜೋಶ್ ಹ್ಯಾಝಲ್​ವುಡ್

7 / 7
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್