AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ

IPL 2021: ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು.

IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ
ಡೆಲ್ಲಿ ಕ್ಯಾಪಿಟಲ್ಸ್
TV9 Web
| Edited By: |

Updated on: Sep 25, 2021 | 7:37 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2021) 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 33 ರನ್ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಶ್ರೇಯಸ್ ಅಯ್ಯರ್ ದೆಹಲಿ ಪರ 43 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಯ್ಯರ್ 32 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರೆ, ಹೆಟ್ಮೀರ್ 16 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು. ರಾಜಸ್ತಾನ ಪರ ಮುಸ್ತಫಿಜುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ ತಲಾ ಎರಡು ವಿಕೆಟ್ ಪಡೆದರು.

ಈ ಗೆಲುವಿನ ನಂತರ, ದೆಹಲಿ ಕ್ಯಾಪಿಟಲ್ಸ್ 16 ಅಂಕಗಳನ್ನು ಹೊಂದಿದೆ ಮತ್ತು ಪ್ಲೇಆಫ್‌ಗೆ ಹೋಗುವುದು ಬಹುತೇಕ ಖಚಿತವಾಗಿದೆ. ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್ ಪರಾಗ್‌ನಿಂದ ದೊಡ್ಡ ಸ್ಕೋರ್ ನಿರೀಕ್ಷಿಸಲಾಗಿತ್ತು. ಆದರೆ ಅಕ್ಷರ್ ಪಟೇಲ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದರು. ಪರಾಗ್ ಕೇವಲ ಎರಡು ರನ್ ಗಳಿಸಿದರು.

ಟಾಸ್ ಗೆದ್ದ ರಾಜಸ್ಥಾನ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿದ ನಂತರ ಮೊದಲ ಮೂರು ಓವರ್​ಗಳಲ್ಲಿ ಮುಸ್ತಫಿಜುರ್ ರೆಹಮಾನ್, ಮಹಿಪಾಲ್ ಲೊಮರ್ ಮತ್ತು ಚೇತನ್ ಸಕಾರಿಯಾ ಕೇವಲ 18 ರನ್ ಬಿಟ್ಟುಕೊಟ್ಟರು. ಇದರ ಲಾಭ ಹಿಂದಿನ ಪಂದ್ಯದ ನಾಯಕ, ಯುವ ವೇಗದ ಬೌಲರ್ ಕಾರ್ತಿಕ್ ತ್ಯಾಗಿಗೆ (40 ರನ್​ಗಳಿಗೆ ಒಂದು ವಿಕೆಟ್) ಹೋಯಿತು. ಅವರು ನಾಲ್ಕನೇ ಓವರ್‌ನ ಮೊದಲ ಎಸೆತದಲ್ಲಿ ಅನುಭವಿ ಶಿಖರ್ ಧವನ್‌ ಅವರನ್ನು ಔಟ್ ಮಾಡಿದರು. ಕೊನೆಯ ಐದು ಓವರ್‌ಗಳಲ್ಲಿ ಕೇವಲ ಐದು ಬೌಂಡರಿಗಳನ್ನು ಬಾರಿಸಿದ ನಂತರವೂ ದೆಹಲಿ ತಂಡವು 50 ರನ್ ಗಳಿಸಲು ಸಾಧ್ಯವಾಯಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ