AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs DC: ಟಾಸ್​ ಗೆದ್ದ ಡೆಲ್ಲಿ; ಎರಡೂ ತಂಡಗಳಲ್ಲಿ ಒಂದೊಂದು ಬದಲಾವಣೆ.. ಪ್ಲೇಯಿಂಗ್ ಇಲೆವೆನ್ ಹೀಗಿದೆ

IPL 2021: ಇಂದಿನ ಯುದ್ಧ ಶಾರ್ಜಾದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ದುಕೊಂಡಿದೆ. ಜೊತೆಗೆ ಎರಡೂ ತಂಡಗಳ ನಾಯಕರು ಕೂಡ ಪ್ಲೇಯಿಂಗ್ ಇಲೆವನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿದ್ದಾರೆ.

MI vs DC: ಟಾಸ್​ ಗೆದ್ದ ಡೆಲ್ಲಿ; ಎರಡೂ ತಂಡಗಳಲ್ಲಿ ಒಂದೊಂದು ಬದಲಾವಣೆ.. ಪ್ಲೇಯಿಂಗ್ ಇಲೆವೆನ್ ಹೀಗಿದೆ
ರೋಹಿತ್, ಪಂತ್
TV9 Web
| Updated By: ಪೃಥ್ವಿಶಂಕರ|

Updated on:Oct 02, 2021 | 3:19 PM

Share

ಐಪಿಎಲ್ 2021 ರಲ್ಲಿ ಇಂದು ಡಬಲ್ ಹೆಡರ್ ಪಂದ್ಯ ಇದೆ. ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. ಉಭಯ ತಂಡಗಳ ನಡುವಿನ ಇಂದಿನ ಯುದ್ಧ ಶಾರ್ಜಾದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಡೆಲ್ಲಿ ತಂಡ ಬೌಲಿಂಗ್ ಆಯ್ದುಕೊಂಡಿದೆ. ಜೊತೆಗೆ ಎರಡೂ ತಂಡಗಳ ನಾಯಕರು ಕೂಡ ಪ್ಲೇಯಿಂಗ್ ಇಲೆವನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿದ್ದಾರೆ. ಇಂದಿನ ಪಂದ್ಯದಲ್ಲಿ, ಮುಂಬೈ ಇಂಡಿಯನ್ಸ್​ಗೆ ಗೆಲುವು ಬಹಳ ಮುಖ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಮುಂಬೈ ಸೋತರೆ, ಅವರ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಲಿದೆ. ಮತ್ತೊಂದೆಡೆ, ದೆಹಲಿ ತಂಡವು ಪ್ಲೇಆಫ್‌ಗೆ ಟಿಕೆಟ್ ಪಡೆದುಕೊಂಡಿದೆ. ಹಾಗಾಗಿ ಅವರು ಕೇವಲ 2 ನೇ ಸ್ಥಾನದಲ್ಲಿ ಉಳಿಯಲು ಪ್ರಯತ್ನಿಸುತ್ತಾರೆ. ಅದೇ ಸಮಯದಲ್ಲಿ, ಮುಂಬೈ ಇಂಡಿಯನ್ಸ್‌ಗೆ ಈ ಗೆಲುವು ಅನಿವಾರ್ಯ. ಅವರು ಈ ಪಂದ್ಯವನ್ನು ಗೆದ್ದರೆ, ಪ್ಲೇಆಫ್ ಹಾದಿ ಸುಗಮವಾಗಲಿದೆ.

ಉಭಯ ತಂಡಗಳ ಆಡುವ XI ನಲ್ಲಿ 1-1 ಬದಲಾವಣೆ ದೆಹಲಿ ಮತ್ತು ಮುಂಬೈ ಎರಡೂ ತಮ್ಮ ತಂಡಗಳಲ್ಲಿ ಬದಲಾವಣೆ ಮಾಡಿವೆ. ಲಲಿತ್ ಯಾದವ್ ಬದಲಿಗೆ ಪೃಥ್ವಿ ಶಾ ಅವರಿಗೆ ದೆಹಲಿ ಅವಕಾಶ ನೀಡಿದೆ. ಅದೇ ಸಮಯದಲ್ಲಿ, ಮುಂಬೈ ತಂಡದಲ್ಲಿ ರಾಹುಲ್ ಚಹರ್ ಬದಲಿಗೆ ಜಯಂತ್ ಯಾದವ್ ಅವರಿಗೆ ಅವಕಾಶ ಸಿಕ್ಕಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಮುಂಬೈ ಇಂಡಿಯನ್ಸ್ ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ), ಶಿಮ್ರಾನ್ ಹೆಟ್ಮೀರ್, ಸ್ಟೀವ್ ಸ್ಮಿತ್, ಅಕ್ಸರ್ ಪಟೇಲ್, ಆರ್. ಅಶ್ವಿನ್, ಕಾಗಿಸೊ ರಬಾಡಾ, ಅವೇಶ್ ಖಾನ್, ಎನ್ರಿಕ್ ನಾರ್ಖಿಯಾ

Published On - 3:16 pm, Sat, 2 October 21

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ