AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ; ಕೆಕೆಆರ್ ಮಾಜಿನಾಯಕ ದಿನೇಶ್ ಕಾರ್ತಿಕ್​ಗೆ ದಂಡದ ಬರೆ!

IPL 2021: ದಿನೇಶ್ ಕಾರ್ತಿಕ್ ಲೀಗ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಾಬೀತಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ತಿಕ್ ಲೆವೆಲ್ 1.2 ರ ಸೆಕ್ಷನ್ 2.2 ಅನ್ನು ಉಲ್ಲಂಘಿಸಿದ್ದಾರೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಮತ್ತು ಶಿಕ್ಷೆಯನ್ನು ಸ್ವೀಕರಿಸಿದ್ದಾರೆ.

IPL 2021: ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆ; ಕೆಕೆಆರ್ ಮಾಜಿನಾಯಕ ದಿನೇಶ್ ಕಾರ್ತಿಕ್​ಗೆ ದಂಡದ ಬರೆ!
ದಿನೇಶ್ ಕಾರ್ತಿಕ್
TV9 Web
| Updated By: ಪೃಥ್ವಿಶಂಕರ|

Updated on: Oct 14, 2021 | 4:51 PM

Share

ಐಪಿಎಲ್ -2021 ರಲ್ಲಿ ನಾವು ಇಬ್ಬರು ಫೈನಲಿಸ್ಟ್‌ಗಳನ್ನು ಪಡೆದುಕೊಂಡಿದ್ದೇವೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಫೈನಲ್ ತಲುಪಿತು. ಚೆನ್ನೈ ಎದುರು ಸೋತ ದೆಹಲಿ ಎರಡನೇ ಕ್ವಾಲಿಫೈಯರ್ ತಲುಪಿತು. ಅಲ್ಲಿ ಡೆಲ್ಲಿ, ಕೋಲ್ಕತಾ ನೈಟ್ ರೈಡರ್ಸ್ ಅನ್ನು ಎದುರಿಸಿದರು. ಇಲ್ಲಿಯೂ ಅವರು ಸೋತರು. ಇದರೊಂದಿಗೆ ಮತ್ತೊಮ್ಮೆ ಕೋಲ್ಕತಾ ನೈಟ್ ರೈಡರ್ಸ್ ಫೈನಲ್‌ಗೆ ಪ್ರವೇಶಿಸಿದರು. ಶುಕ್ರವಾರ ನಡೆಯಲಿರುವ ಫೈನಲ್‌ನಲ್ಲಿ ಚೆನ್ನೈ ಮತ್ತು ಕೋಲ್ಕತಾ ತಂಡಗಳು ಮುಖಾಮುಖಿಯಾಗಲಿವೆ. ಕೋಲ್ಕತ್ತಾ ರೋಚಕ ಪಂದ್ಯದಲ್ಲಿ ದೆಹಲಿಯನ್ನು ಸೋಲಿಸಿತು. ಆದರೆ ಪಂದ್ಯದ ನಂತರ ತಂಡಕ್ಕೆ ಕೆಲವು ಕೆಟ್ಟ ಸುದ್ದಿಗಳು ಬಂದಿವೆ. ತಂಡದ ಅನುಭವಿ ಆಟಗಾರ ಹಾಗೂ ಮಾಜಿ ನಾಯಕ ದಿನೇಶ್ ಕಾರ್ತಿಕ್ ಅವರನ್ನು ಶಿಕ್ಷಿಸಲಾಗಿದೆ.

ದಿನೇಶ್ ಕಾರ್ತಿಕ್ ಲೀಗ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಾಬೀತಾಗಿದೆ ಎಂದು ಐಪಿಎಲ್ ಹೇಳಿಕೆಯನ್ನು ನೀಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನ ಕ್ವಾಲಿಫೈಯರ್ 2 ರಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿಕೆಟ್ ಕೀಪರ್-ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಲೀಗ್ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ಸಾಬೀತಾಗಿದೆ ಎಂದು ಐಪಿಎಲ್ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ತಿಕ್ ಲೆವೆಲ್ 1.2 ರ ಸೆಕ್ಷನ್ 2.2 ಅನ್ನು ಉಲ್ಲಂಘಿಸಿದ್ದಾರೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಮತ್ತು ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಲೆವೆಲ್ -1 ನಿಯಮಗಳ ಉಲ್ಲಂಘನೆಯ ಸಂದರ್ಭದಲ್ಲಿ, ತಂಡದ ಮ್ಯಾಚ್ ರೆಫರಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದಿದ್ದಾರೆ.

ಕೆಕೆಆರ್‌ ಉತ್ತಮ ಆರಂಭಳೆ, ತ್ರಿಪಾಠಿಯ ಸಿಕ್ಸ್ KKR ಮತ್ತು ದೆಹಲಿ ನಡುವಿನ ನಿನ್ನೆಯ ಪಂದ್ಯವು ಐಪಿಎಲ್ ಇತಿಹಾಸದಲ್ಲಿ ಕೆಲವೇ ಪಂದ್ಯಗಳಲ್ಲಿ ಒಂದಾಗಿದೆ. ದೆಹಲಿಯ ಸರಳ ಗುರಿಯಾದ 136 ಅನ್ನು ಬೆನ್ನಟ್ಟುವ ಮೂಲಕ ಕೆಕೆಆರ್ ಉತ್ತಮ ಆರಂಭವನ್ನು ಪಡೆಯಿತು. ಒಂದು ಹಂತದಲ್ಲಿ ಕೆಕೆಆರ್‌ಗೆ 24 ಎಸೆತಗಳಲ್ಲಿ ಕೇವಲ 13 ರನ್ ಅಗತ್ಯವಿತ್ತು. ಅವರ ಕೈಯಲ್ಲಿ 8 ವಿಕೆಟ್ ಕೂಡ ಇತ್ತು. ಆದರೆ ಅದೇ ಕ್ಷಣದಲ್ಲಿ, ದೆಹಲಿ ಬೌಲರ್‌ಗಳು ಮಾಂತ್ರಿಕವಾಗಿ ಬೌಲಿಂಗ್ ಮಾಡಿದರು ಮತ್ತು ಒಬ್ಬರಾದ ನಂತರ ಒಬ್ಬರು ಕೆಕೆಆರ್ ಬ್ಯಾಟ್ಸ್‌ಮನ್‌ಗಳು ಡೇರೆಗೆ ನುಗ್ಗಿದರು. ಕೆಕೆಆರ್‌ಗೆ 2 ಎಸೆತಗಳಲ್ಲಿ 6 ರನ್ ಬೇಕಾಗಿತ್ತು. ನಂತರ ರಾಹುಲ್ ತ್ರಿಪಾಠಿ ಸಿಕ್ಸರ್ ಬಾರಿಸಿ ತಂಡಕ್ಕೆ ಗೆಲುವು ನೀಡಿದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ