AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಅಂಬಟಿ ರಾಯುಡು ಈ ಐಪಿಎಲ್​ನ ಕಳಪೆ ಆಟಗಾರ: ಸೆಹ್ವಾಗ್ ಪ್ರಶ್ನೆಗೆ ನೆಟ್ಟಿಗರ ಉತ್ತರ

IPL 2021: ಪೋಲ್​ನಲ್ಲಿ , ಸುನೀಲ್ ನಾರೈನ್, ಅಮಿತ್ ಮಿಶ್ರ, ಶಿಖರ್ ಧವನ್ ಮತ್ತು ರಾಯುಡು ಎಂಬ ನಾಲ್ಕು ಆಯ್ಕೆಗಳನ್ನು ಸೆಹ್ವಾಗ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ರಾಯುಡುವನ್ನು ಆಯ್ಕೆ ಮಾಡಿದ್ದಾರೆ.

IPL 2021: ಅಂಬಟಿ ರಾಯುಡು ಈ ಐಪಿಎಲ್​ನ ಕಳಪೆ ಆಟಗಾರ: ಸೆಹ್ವಾಗ್ ಪ್ರಶ್ನೆಗೆ ನೆಟ್ಟಿಗರ ಉತ್ತರ
ಅಂಬಾಟಿ ರಾಯುಡು
TV9 Web
| Edited By: |

Updated on: Oct 07, 2021 | 5:34 PM

Share

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಟೂರ್ನಿ ಅಂತಿಮ ಹಂತಕ್ಕೆ ತಲುಪುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿದೆ. ಹೀಗೆ ಉತ್ತಮ ಫಾರ್ಮ್​ನಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್​ಗೆ ಕ್ರಿಕೆಟ್ ಅಭಿಮಾನಿಗಳು ನೀಡಿರುವ ಉತ್ತರ ಮುಖಭಂಗ ಉಂಟು ಮಾಡಿದೆ.

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ‘ಕೂ’ ವೇದಿಕೆಯಲ್ಲಿ ಪೋಲ್ ಮೂಲಕ ‘ಈ ಬಾರಿಯ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ ಆಟಗಾರ ಯಾರು ?’ ಎಂದು ಕೇಳಿದ್ದ ಪ್ರಶ್ನೆಗೆ ನೆಟ್ಟಿಗರು ಈ ಉತ್ತರ ನೀಡಿದ್ದಾರೆ. ಪೋಲ್​ನಲ್ಲಿ , ಸುನೀಲ್ ನಾರೈನ್, ಅಮಿತ್ ಮಿಶ್ರ, ಶಿಖರ್ ಧವನ್ ಮತ್ತು ರಾಯುಡು ಎಂಬ ನಾಲ್ಕು ಆಯ್ಕೆಗಳನ್ನು ಸೆಹ್ವಾಗ್ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರು ರಾಯುಡುವನ್ನು ಆಯ್ಕೆ ಮಾಡಿದ್ದಾರೆ. ರಾಯುಡು ನಂತರದ ಸ್ಥಾನದಲ್ಲಿ ಶಿಖರ್ ಧವನ್, ಅಮಿತ್ ಮಿಶ್ರ, ಸುನಿಲ್ ಕ್ರಮವಾಗಿ ಇದ್ದಾರೆ. ಇತ್ತೀಚೆಗಷ್ಟೇ ಕೂ ಕುಟುಂಬವನ್ನು ಸೇರಿದ್ದ ಸೆಹ್ವಾಗ್ ಅವರಿಗೆ ಅಭಿಮಾನಿಗಳಿಂದ ಅದ್ಭುತ ಪ್ರತಿಕ್ರಿಯೆ ಲಭಿಸಿತ್ತು.

ಸಿಎಸ್​ಕೆ ಪ್ರದರ್ಶನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಿದೆ. ಈವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದ್ದು 10 ಪಂದ್ಯಗಳಲ್ಲಿ ಗೆದ್ದಿದೆ. ಮೂರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.739 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಧೋನಿ ಪಡೆ ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೆ. ಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು