AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಮಾಜಿ RCB ಆಟಗಾರ, ವಿಶ್ವದ ನಂಬರ್ 1 ಬೌಲರ್ ರಾಜಸ್ಥಾನ್ ರಾಯಲ್ಸ್ ಪಾಲು

Tabraiz Shamsi: ಅಂದಹಾಗೆ ಇದು ಶಮ್ಸಿಗೆ ಚೊಚ್ಚಲ ಐಪಿಎಲ್ ಅಲ್ಲ ಎಂಬುದು ವಿಶೇಷ. ಏಕೆಂದರೆ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ದಕ್ಷಿಣ ಆಫ್ರಿಕಾ ಮ್ಯಾಜಿಕಲ್ ಸ್ಪಿನ್ನರ್ 4 ಪಂದ್ಯಗಳನ್ನಾಡಿದ್ದರು.

TV9 Web
| Edited By: |

Updated on: Aug 26, 2021 | 3:25 PM

Share
 ಐಪಿಎಲ್ 2021 ರ ಎರಡನೇ ಸುತ್ತಿನ ಪಂದ್ಯಗಳಿಗಾಗಿ ರಾಜಸ್ಥಾನ ರಾಯಲ್ಸ್ ಮತ್ತೊಬ್ಬ ಸ್ಟಾರ್ ಆಟಗಾರನನ್ನು ಸೇರಿಸಿಕೊಂಡಿದೆ. ರಾಜಸ್ಥಾನ್ ತಂಡದ ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ಬೆನ್​ ಸ್ಟೋಕ್ಸ್​ ಹಾಗೂ ಆ್ಯಂಡ್ರೊ ಟೈ ಐಪಿಎಲ್​ನ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

ಐಪಿಎಲ್ 2021 ರ ಎರಡನೇ ಸುತ್ತಿನ ಪಂದ್ಯಗಳಿಗಾಗಿ ರಾಜಸ್ಥಾನ ರಾಯಲ್ಸ್ ಮತ್ತೊಬ್ಬ ಸ್ಟಾರ್ ಆಟಗಾರನನ್ನು ಸೇರಿಸಿಕೊಂಡಿದೆ. ರಾಜಸ್ಥಾನ್ ತಂಡದ ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ಬೆನ್​ ಸ್ಟೋಕ್ಸ್​ ಹಾಗೂ ಆ್ಯಂಡ್ರೊ ಟೈ ಐಪಿಎಲ್​ನ ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ.

1 / 6
ಇದೀಗ ಆರ್​ಆರ್ ಫ್ರಾಂಚೈಸಿ ಆ್ಯಂಡ್ರೊ ಟೈ ಸ್ಥಾನದಲ್ಲಿ ವಿಶ್ವದ ನಂಬರ್ 1 ಟಿ20 ಬೌಲರ್ ದಕ್ಷಿಣ ಆಫ್ರಿಕಾದ ತಬ್ರೇಜ್ ಶಮ್ಸಿಯನ್ನು ಆಯ್ಕೆ ಮಾಡಿಕೊಂಡಿದೆ. ಚೈನಮನ್ ಬೌಲರ್ ಆಗಿರುವ ಶಮ್ಸಿ ಉತ್ತಮ ಫಾರ್ಮ್​ನಲ್ಲಿದ್ದು, ಟಿ20 ಕ್ರಿಕೆಟ್ ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದೀಗ ಆರ್​ಆರ್ ಫ್ರಾಂಚೈಸಿ ಆ್ಯಂಡ್ರೊ ಟೈ ಸ್ಥಾನದಲ್ಲಿ ವಿಶ್ವದ ನಂಬರ್ 1 ಟಿ20 ಬೌಲರ್ ದಕ್ಷಿಣ ಆಫ್ರಿಕಾದ ತಬ್ರೇಜ್ ಶಮ್ಸಿಯನ್ನು ಆಯ್ಕೆ ಮಾಡಿಕೊಂಡಿದೆ. ಚೈನಮನ್ ಬೌಲರ್ ಆಗಿರುವ ಶಮ್ಸಿ ಉತ್ತಮ ಫಾರ್ಮ್​ನಲ್ಲಿದ್ದು, ಟಿ20 ಕ್ರಿಕೆಟ್ ನಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಹೀಗಾಗಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ.

2 / 6
ಅಂದಹಾಗೆ ಇದು ಶಮ್ಸಿಗೆ ಚೊಚ್ಚಲ ಐಪಿಎಲ್ ಅಲ್ಲ ಎಂಬುದು ವಿಶೇಷ. ಏಕೆಂದರೆ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ದಕ್ಷಿಣ ಆಫ್ರಿಕಾ ಮ್ಯಾಜಿಕಲ್ ಸ್ಪಿನ್ನರ್ 4 ಪಂದ್ಯಗಳನ್ನಾಡಿದ್ದರು. ಆ ಬಳಿಕ ಐಪಿಎಲ್​ನಲ್ಲಿ ಅವಕಾಶ ದೊರೆತಿರಲಿಲ್ಲ.

ಅಂದಹಾಗೆ ಇದು ಶಮ್ಸಿಗೆ ಚೊಚ್ಚಲ ಐಪಿಎಲ್ ಅಲ್ಲ ಎಂಬುದು ವಿಶೇಷ. ಏಕೆಂದರೆ 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ದಕ್ಷಿಣ ಆಫ್ರಿಕಾ ಮ್ಯಾಜಿಕಲ್ ಸ್ಪಿನ್ನರ್ 4 ಪಂದ್ಯಗಳನ್ನಾಡಿದ್ದರು. ಆ ಬಳಿಕ ಐಪಿಎಲ್​ನಲ್ಲಿ ಅವಕಾಶ ದೊರೆತಿರಲಿಲ್ಲ.

3 / 6
ಐಪಿಎಲ್‌ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿರುವ ಶಮ್ಸಿ 3 ವಿಕೆಟ್ ಪಡೆದಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸುತ್ತಿರುವ ತಬ್ರೇಜ್ ಶಮ್ಸಿ, ಯುಎಇ ಪಿಚ್‌ಗಳಲ್ಲಿ ತಮ್ಮ ಸ್ಪಿನ್ ಮೋಡಿ ಮಾಡುವ ನಿರೀಕ್ಷೆಯಿದೆ.

ಐಪಿಎಲ್‌ನಲ್ಲಿ ಆರ್​ಸಿಬಿ ಪರ 4 ಪಂದ್ಯಗಳನ್ನಾಡಿರುವ ಶಮ್ಸಿ 3 ವಿಕೆಟ್ ಪಡೆದಿದ್ದರು. ಇದೀಗ ಟಿ20 ಕ್ರಿಕೆಟ್​ನಲ್ಲಿ ಉತ್ತಮ ಬೌಲಿಂಗ್ ಪ್ರದರ್ಶಿಸುತ್ತಿರುವ ತಬ್ರೇಜ್ ಶಮ್ಸಿ, ಯುಎಇ ಪಿಚ್‌ಗಳಲ್ಲಿ ತಮ್ಮ ಸ್ಪಿನ್ ಮೋಡಿ ಮಾಡುವ ನಿರೀಕ್ಷೆಯಿದೆ.

4 / 6
31 ವರ್ಷದ ಶಮ್ಸಿ ಇದುವರೆಗೆ 39 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 45 ವಿಕೆಟ್ ಪಡೆದಿದ್ದಾರೆ. ಅದು ಕೂಡ ಕೇವಲ 6.80 ಎಕಾನಮಿಯಲ್ಲಿ ಎಂಬುದು ವಿಶೇಷ.

31 ವರ್ಷದ ಶಮ್ಸಿ ಇದುವರೆಗೆ 39 ಟಿ20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 45 ವಿಕೆಟ್ ಪಡೆದಿದ್ದಾರೆ. ಅದು ಕೂಡ ಕೇವಲ 6.80 ಎಕಾನಮಿಯಲ್ಲಿ ಎಂಬುದು ವಿಶೇಷ.

5 / 6
ಈ ವರ್ಷ ಆಡಿರುವ 14 ಟಿ20 ಪಂದ್ಯಗಳಲ್ಲಿ ಕೇವಲ 5.32 ರನ್ ಸರಾಸರಿಯಲ್ಲಿ 24 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಯುಎಇನ ಮರಳುಗಾಡಿನ ಪಿಚ್​ನಲ್ಲಿ ದಕ್ಷಿಣ ಆಫ್ರಿಕಾ ಸ್ಪಿನ್ನರ್ ತಬ್ರೇಜ್ ಶಮ್ಸಿ ಗೇಮ್ ಚೇಂಜರ್ ಆಗುವ ನಿರೀಕ್ಷೆಯಲ್ಲಿದೆ ರಾಜಸ್ಥಾನ್ ರಾಯಲ್ಸ್ ತಂಡ.

ಈ ವರ್ಷ ಆಡಿರುವ 14 ಟಿ20 ಪಂದ್ಯಗಳಲ್ಲಿ ಕೇವಲ 5.32 ರನ್ ಸರಾಸರಿಯಲ್ಲಿ 24 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಯುಎಇನ ಮರಳುಗಾಡಿನ ಪಿಚ್​ನಲ್ಲಿ ದಕ್ಷಿಣ ಆಫ್ರಿಕಾ ಸ್ಪಿನ್ನರ್ ತಬ್ರೇಜ್ ಶಮ್ಸಿ ಗೇಮ್ ಚೇಂಜರ್ ಆಗುವ ನಿರೀಕ್ಷೆಯಲ್ಲಿದೆ ರಾಜಸ್ಥಾನ್ ರಾಯಲ್ಸ್ ತಂಡ.

6 / 6
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ