AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ

IPL 2021: ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

IPL 2021: ಟಾಸ್ ಗೆದ್ದ ಕೊಹ್ಲಿ.. ಎರಡೂ ತಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ; ಆಡುವ XI ಹೀಗಿದೆ
ಕೊಹ್ಲಿ, ವಿಲಿಯಮ್ಸನ್
TV9 Web
| Edited By: |

Updated on: Oct 06, 2021 | 7:14 PM

Share

ಐಪಿಎಲ್ -2021 ರಲ್ಲಿ (ಐಪಿಎಲ್ 2021), ಇಂದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೇನ್ ವಿಲಿಯಮ್ಸನ್ ಅವರ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ. ಸನ್ ರೈಸರ್ಸ್ ತಂಡ ಪ್ಲೇಆಫ್ ರೇಸ್ ನಿಂದ ಹೊರಗಿದೆ ಮತ್ತು ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಈಗ ಅವರ ಗುರಿ ಗೌರವ ಪೂರ್ವಕವಾಗಿ ಈ ಋತುವಿಗೆ ವಿದಾಯ ಹೇಳುವುದು. ಅದೇ ಸಮಯದಲ್ಲಿ ಬೆಂಗಳೂರು ತಂಡವು ಪ್ಲೇ ಆಫ್​ಗೆ ಅರ್ಹತೆ ಗಳಿಸಿದೆ. ಬೆಂಗಳೂರು ಪ್ಲೇಆಫ್‌ಗೆ ಅರ್ಹತೆ ಪಡೆಯುತ್ತಿರುವುದು ಇದು ಸತತ ಎರಡನೇ ಸೀಸನ್ ಆಗಿದೆ. ಈಗ ಅವರು ಟಾಪ್ -2 ರಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಬುಧವಾರ ಅಬುಧಾಬಿಯಲ್ಲಿ ಉಭಯ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು.

ವಿರಾಟ್ ತನ್ನ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಪಂಜಾಬ್ ಕಿಂಗ್ಸ್ ವಿರುದ್ಧದ ತನ್ನ ಕೊನೆಯ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡಿದ ಅದೇ ತಂಡದೊಂದಿಗೆ ಕಣಕ್ಕಿಳಿದಿದ್ದಾರೆ.

ಸನ್ ರೈಸರ್ಸ್ ಕೂಡ ಬದಲಾವಣೆಗಳನ್ನು ಮಾಡಲಿಲ್ಲ ವಿರಾಟ್ ತಂಡದಂತೆ, ಸನ್ ರೈಸರ್ಸ್ ತಂಡ ಕೂಡ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ವಿಲಿಯಮ್ಸನ್ ಕೂಡ ಉಳಿಸಿಕೊಂಡಿದ್ದಾರೆ.

ಎರಡೂ ತಂಡಗಳು ಹೀಗಿವೆ: ಸನ್ ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ಕ್ಯಾಪ್ಟನ್), ಜೇಸನ್ ರಾಯ್, ವೃದ್ಧಿಮಾನ್ ಸಹಾ, ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್, ಉಮ್ರಾನ್ ಮಲಿಕ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ಕ್ಯಾಪ್ಟನ್), ದೇವದತ್ ಪಡಿಕ್ಕಲ್, ಶ್ರೀಕರ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿ ವಿಲಿಯರ್ಸ್, ಡೇನ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜ್ ಗಾರ್ಟೆನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ