AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ

IPL 2021 RCB: ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ
RCB
TV9 Web
| Edited By: |

Updated on: Oct 10, 2021 | 3:02 PM

Share

ಐಪಿಎಲ್​ನ (IPL 2021) ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC)​ ವಿರುದ್ದ ಆರ್​ಸಿಬಿ (RCB) ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತು. ಹೀಗೆ ಆರ್​ಸಿಬಿಗೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದು ಯುವ ಬ್ಯಾಟರ್ ಕೆಎಸ್ ಭರತ್ (Ks Bharat). ಇದೀಗ ಆರ್​ಸಿಬಿ ಪ್ಲೇಆಫ್ ಪಂದ್ಯಕ್ಕೆ ಸಜ್ಜಾಗಿದೆ. ಅದರಂತೆ ಸೋಮವಾರ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಕ್ವಾಲಿಫೈಯರ್ ಪಂದ್ಯವಾಡಲಿದೆ ಎಂದು ಭರತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಭರತ್, ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ. ಹೀಗಾಗಿ ನಮ್ಮ ನಾಯಕನಿಗೆ ಕಪ್ ಗೆದ್ದು ಕೊಡುವುದು ನಮ್ಮೆಲ್ಲರ ಕನಸಾಗಿದೆ. ವಿರಾಟ್ ಭಾಯ್​ ಜೊತೆ ಆಡುವುದಾದು ಹೆಮ್ಮೆ. ಅವರು ಯುವ ಆಟಗಾರರನ್ನು ತುಂಬಾ ಪ್ರೊತ್ಸಾಹಿಸುತ್ತಾರೆ ಎಂದು ಭರತ್ ತಿಳಿಸಿದರು.

ಈ ಎಲ್ಲಾ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಅವರಿಗೆ ಕಪ್​ ಗೆದ್ದು ಕೊಡಬೇಕೆಂಬುದು ನಮ್ಮಲ್ಲೆರ ಆಸೆ. ಆರ್​ಸಿಬಿ ನಾಯಕತ್ವಕ್ಕೆ ಅವರು ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಪ್ ಗೆದ್ದು ಕೊಟ್ಟರೆ ಅದು ಕೇಕ್ ಮೇಲಿರುವ ಚೆರಿಯಂತೆ, ಕೊಹ್ಲಿ ಪಾಲಿಗೆ ಕಿರೀಟವಾಗಿರಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಅವರಿಗಾಗಿ ಈ ಸಲ ನಾವು ಕಪ್ ಗೆಲ್ಲಲಿದ್ದೇವೆ ಎಂದು ಭರತ್ ತಿಳಿಸಿದರು.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(IPL 2021: Winning the cup and giving Virat Kohli, says RCB’s KS Bharat)

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್