AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ

IPL 2021 RCB: ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ.

IPL 2021: ಕೊಹ್ಲಿಗಾಗಿ ಈ ಸಲ ಕಪ್ ಗೆದ್ದೇ ಗೆಲ್ತೇವೆ ಎಂದ RCB ಆಟಗಾರ
RCB
TV9 Web
| Updated By: ಝಾಹಿರ್ ಯೂಸುಫ್|

Updated on: Oct 10, 2021 | 3:02 PM

Share

ಐಪಿಎಲ್​ನ (IPL 2021) ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC)​ ವಿರುದ್ದ ಆರ್​ಸಿಬಿ (RCB) ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿತು. ಹೀಗೆ ಆರ್​ಸಿಬಿಗೆ ಸ್ಮರಣೀಯ ಗೆಲುವು ತಂದುಕೊಟ್ಟಿದ್ದು ಯುವ ಬ್ಯಾಟರ್ ಕೆಎಸ್ ಭರತ್ (Ks Bharat). ಇದೀಗ ಆರ್​ಸಿಬಿ ಪ್ಲೇಆಫ್ ಪಂದ್ಯಕ್ಕೆ ಸಜ್ಜಾಗಿದೆ. ಅದರಂತೆ ಸೋಮವಾರ ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್​ಸಿಬಿ ಕ್ವಾಲಿಫೈಯರ್ ಪಂದ್ಯವಾಡಲಿದೆ ಎಂದು ಭರತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಈ ಸಲ ಆರ್​ಸಿಬಿ ಕಪ್ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಭರತ್, ಖಂಡಿತವಾಗಿಯೂ ನಾವು ಈ ಸಲ ಕಪ್ ಗೆಲ್ಲಲಿದ್ದೇವೆ. ಏಕೆಂದರೆ ಇದು ನಾಯಕನಾಗಿ ವಿರಾಟ್ ಕೊಹ್ಲಿ ಅವರಿಗೆ ಇದು ಕೊನೆಯ ಟೂರ್ನಿ. ಹೀಗಾಗಿ ನಮ್ಮ ನಾಯಕನಿಗೆ ಕಪ್ ಗೆದ್ದು ಕೊಡುವುದು ನಮ್ಮೆಲ್ಲರ ಕನಸಾಗಿದೆ. ವಿರಾಟ್ ಭಾಯ್​ ಜೊತೆ ಆಡುವುದಾದು ಹೆಮ್ಮೆ. ಅವರು ಯುವ ಆಟಗಾರರನ್ನು ತುಂಬಾ ಪ್ರೊತ್ಸಾಹಿಸುತ್ತಾರೆ ಎಂದು ಭರತ್ ತಿಳಿಸಿದರು.

ಈ ಎಲ್ಲಾ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಅವರಿಗೆ ಕಪ್​ ಗೆದ್ದು ಕೊಡಬೇಕೆಂಬುದು ನಮ್ಮಲ್ಲೆರ ಆಸೆ. ಆರ್​ಸಿಬಿ ನಾಯಕತ್ವಕ್ಕೆ ಅವರು ರಾಜೀನಾಮೆ ನೀಡುವ ಸಂದರ್ಭದಲ್ಲಿ ಕಪ್ ಗೆದ್ದು ಕೊಟ್ಟರೆ ಅದು ಕೇಕ್ ಮೇಲಿರುವ ಚೆರಿಯಂತೆ, ಕೊಹ್ಲಿ ಪಾಲಿಗೆ ಕಿರೀಟವಾಗಿರಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಅವರಿಗಾಗಿ ಈ ಸಲ ನಾವು ಕಪ್ ಗೆಲ್ಲಲಿದ್ದೇವೆ ಎಂದು ಭರತ್ ತಿಳಿಸಿದರು.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

(IPL 2021: Winning the cup and giving Virat Kohli, says RCB’s KS Bharat)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?