AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್

Ipl 2022: ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ.

TV9 Web
| Edited By: |

Updated on: May 25, 2022 | 5:10 PM

Share
ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

ಐಪಿಎಲ್​ನಲ್ಲಿ ಇದೇ ಮೊದಲ ಬಾರಿ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡವು ತನ್ನ ಮೊದಲ ಸೀಸನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿದೆ. ಮಂಗಳವಾರ ರಾತ್ರಿ ನಡೆದ ಐಪಿಎಲ್ 2022 ರ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಗುಜರಾತ್ ಫೈನಲ್​ಗೆ ಎಂಟ್ರಿಕೊಟ್ಟಿತು. ವಿಶೇಷ ಎಂದರೆ ಗುಜರಾತ್ ಟೈಟಾನ್ಸ್ ತಂಡವು ಈ ಪಂದ್ಯದಲ್ಲೂ ಗೆದ್ದಿರುವುದು ಕೊನೆಯ ಓವರ್​ನಲ್ಲಿ. ಈ ಮೂಲಕ ಇದೀಗ ಐಪಿಎಲ್ ಇತಿಹಾಸದಲ್ಲೇ ಹಾರ್ದಿಕ್ ಪಾಂಡ್ಯ ಪಡೆ ಹೊಸ ದಾಖಲೆ ಬರೆದಿದೆ.

1 / 5
 ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಕೊನೆಯ ಓವರ್​ನಲ್ಲಿ ಗುಜರಾತ್ ತಂಡಕ್ಕೆ 6 ಎಸೆತಗಳಲ್ಲಿ 16 ರನ್​ ಬೇಕಿತ್ತು. ಈ ವೇಳೆ ಪ್ರಸಿದ್ದ್ ಕೃಷ್ಣ ಎಸೆತದಲ್ಲಿ ಸತತ ಮೂರು ಸಿಕ್ಸ್ ಸಿಡಿಸುವ ಮೂಲಕ ಡೇವಿಡ್ ಮಿಲ್ಲರ್ ಟೈಟಾನ್ಸ್ ತಂಡಕ್ಕೆ ಜಯ ತಂದುಕೊಟ್ಟರು. ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಸೀಸನ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಕೊನೆಯ ಓವರ್​ನಲ್ಲಿ ಚೇಸ್ ಮಾಡಿ ಗೆದ್ದ ತಂಡ ಎಂಬ ದಾಖಲೆ ಗುಜರಾತ್ ಟೈಟಾನ್ಸ್ ಪಾಲಾಗಿದೆ. ಈ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಏಳು ಪಂದ್ಯಗಳನ್ನು ಕೊನೆಯ ಓವರ್​ನಲ್ಲಿ ಗೆದ್ದಿದೆ. ಈ ಮೂಲಕ ಅತ್ಯಧಿಕ ಬಾರಿ ಅಂತಿಮ ಓವರ್​ನಲ್ಲಿ ಗುರಿ ಬೆನ್ನಟ್ಟಿ ಗೆದ್ದ ತಂಡ ಎಂಬ ದಾಖಲೆ ಹಾರ್ದಿಕ್ ಪಾಂಡ್ಯಪಡೆಯ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

ಇದಕ್ಕೂ ಮುನ್ನ ಈ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ ಹೆಸರಿನಲ್ಲಿತ್ತು. ಚೆನ್ನೈ ಸೂಪರ್ ಕಿಂಗ್ಸ್ 2018 ರ ಸೀಸನ್​ನಲ್ಲಿ ಐದು ಬಾರಿ ಕೊನೆಯ ಓವರ್​ನಲ್ಲಿ ಗುರಿಯನ್ನು ಬೆನ್ನಟ್ಟಿ ಗೆದ್ದಿತು. ಇದೀಗ ಸಿಎಸ್​ಕೆ ದಾಖಲೆಯನ್ನು ಮುರಿದು ಗುಜರಾತ್ ಟೈಟಾನ್ಸ್​ ಚೊಚ್ಚಲ ಸೀಸನ್​ನಲ್ಲೇ ಹೊಸ ಇತಿಹಾಸ ಬರೆದಿದೆ.

3 / 5
ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ  ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

ಇನ್ನು ಈ ಪಟ್ಟಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಮೂರನೇ ಸ್ಥಾನದಲ್ಲಿದ್ದು, 2019 ರ ಸೀಸನ್​ನಲ್ಲಿ ರಾಜಸ್ಥಾನ ಐದು ಬಾರಿ ಕೊನೆಯ ಓವರ್‌ನಲ್ಲಿ ಜಯ ಸಾಧಿಸಿತ್ತು.

4 / 5
ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ದವೇ ಕೊನೆಯ ಓವರ್​ನಲ್ಲಿ ಗೆಲ್ಲುವ ಮೂಲಕ ಗುಜರಾತ್ ಟೈಟಾನ್ಸ್ ತಂಡ ಹೊಸ ದಾಖಲೆಯೊಂದಿಗೆ ಫೈನಲ್​ಗೆ ಪ್ರವೇಶಿಸಿರುವುದು ವಿಶೇಷ. ಇನ್ನು ಈ ಪಂದ್ಯದಲ್ಲಿ ಸೋತಿರುವ ರಾಜಸ್ಥಾನ್ ರಾಯಲ್ಸ್​ 2ನೇ ಕ್ವಾಲಿಫೈಯರ್ ಪಂದ್ಯವಾಡಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ