Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans’ Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್

Gujarat Titans' Jersey Launch: ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್

Gujarat Titans' Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್
Gujarat Titans' Jersey
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 13, 2022 | 8:12 PM

ಐಪಿಎಲ್ ಸೀಸನ್ 15 ಮೂಲಕ ಹೊಸ ಅಭಿಯಾನ ಆರಂಭಿಸಲಿರುವ ಗುಜರಾತ್ ಟೈಟನ್ಸ್ ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಅತ್ಯಾಕರ್ಷಕ ವಿನ್ಯಾಸ ಹೊಂದಿರುವ ನೂತನ ಜೆರ್ಸಿಯಲ್ಲಿ ಎರಡು ಬಣ್ಣಗಳನ್ನು ಮುಖ್ಯವಾಗಿ ಬಳಸಲಾಗಿದೆ. ನೀಲಿ ಜೊತೆಗೆ ತಿಲಿ ನೀಲಿ ಪಟ್ಟಿಗಳನ್ನು ಜೆರ್ಸಿಯಲ್ಲಿ ನೀಡಲಾಗಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 28 ರಂದು ಆಡಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್​. ಅಂದರೆ ಐಪಿಎಲ್ ಸೀಸನ್ 15 ನಲ್ಲಿನ ಹೊಸ ಎರಡು ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಲಿದೆ. ಈ ಮೂಲಕ ಯಾರು ಗೆಲುವಿನೊಂದಿಗೆ ಹೊಸ ಸೀಸನ್ ಆರಂಭಿಸಲಿದ್ದಾರೆ ಕಾದು ನೋಡಬೇಕಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಝಾರಿ ಜೋಸೆಫ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Published On - 8:06 pm, Sun, 13 March 22

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ