AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans’ Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್

Gujarat Titans' Jersey Launch: ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್

Gujarat Titans' Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್
Gujarat Titans' Jersey
TV9 Web
| Edited By: |

Updated on:Mar 13, 2022 | 8:12 PM

Share

ಐಪಿಎಲ್ ಸೀಸನ್ 15 ಮೂಲಕ ಹೊಸ ಅಭಿಯಾನ ಆರಂಭಿಸಲಿರುವ ಗುಜರಾತ್ ಟೈಟನ್ಸ್ ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಅತ್ಯಾಕರ್ಷಕ ವಿನ್ಯಾಸ ಹೊಂದಿರುವ ನೂತನ ಜೆರ್ಸಿಯಲ್ಲಿ ಎರಡು ಬಣ್ಣಗಳನ್ನು ಮುಖ್ಯವಾಗಿ ಬಳಸಲಾಗಿದೆ. ನೀಲಿ ಜೊತೆಗೆ ತಿಲಿ ನೀಲಿ ಪಟ್ಟಿಗಳನ್ನು ಜೆರ್ಸಿಯಲ್ಲಿ ನೀಡಲಾಗಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 28 ರಂದು ಆಡಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್​. ಅಂದರೆ ಐಪಿಎಲ್ ಸೀಸನ್ 15 ನಲ್ಲಿನ ಹೊಸ ಎರಡು ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಲಿದೆ. ಈ ಮೂಲಕ ಯಾರು ಗೆಲುವಿನೊಂದಿಗೆ ಹೊಸ ಸೀಸನ್ ಆರಂಭಿಸಲಿದ್ದಾರೆ ಕಾದು ನೋಡಬೇಕಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಝಾರಿ ಜೋಸೆಫ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Published On - 8:06 pm, Sun, 13 March 22

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ