AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Titans’ Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್

Gujarat Titans' Jersey Launch: ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್

Gujarat Titans' Jersey: ಜೆರ್ಸಿ ಅನಾವರಣಗೊಳಿಸಿದ ಗುಜರಾತ್ ಟೈಟನ್ಸ್
Gujarat Titans' Jersey
TV9 Web
| Updated By: ಝಾಹಿರ್ ಯೂಸುಫ್|

Updated on:Mar 13, 2022 | 8:12 PM

Share

ಐಪಿಎಲ್ ಸೀಸನ್ 15 ಮೂಲಕ ಹೊಸ ಅಭಿಯಾನ ಆರಂಭಿಸಲಿರುವ ಗುಜರಾತ್ ಟೈಟನ್ಸ್ ತಂಡವು ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ. ಅತ್ಯಾಕರ್ಷಕ ವಿನ್ಯಾಸ ಹೊಂದಿರುವ ನೂತನ ಜೆರ್ಸಿಯಲ್ಲಿ ಎರಡು ಬಣ್ಣಗಳನ್ನು ಮುಖ್ಯವಾಗಿ ಬಳಸಲಾಗಿದೆ. ನೀಲಿ ಜೊತೆಗೆ ತಿಲಿ ನೀಲಿ ಪಟ್ಟಿಗಳನ್ನು ಜೆರ್ಸಿಯಲ್ಲಿ ನೀಡಲಾಗಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡವು ತನ್ನ ಮೊದಲ ಪಂದ್ಯವನ್ನು ಮಾರ್ಚ್ 28 ರಂದು ಆಡಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್​. ಅಂದರೆ ಐಪಿಎಲ್ ಸೀಸನ್ 15 ನಲ್ಲಿನ ಹೊಸ ಎರಡು ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗಲಿದೆ. ಈ ಮೂಲಕ ಯಾರು ಗೆಲುವಿನೊಂದಿಗೆ ಹೊಸ ಸೀಸನ್ ಆರಂಭಿಸಲಿದ್ದಾರೆ ಕಾದು ನೋಡಬೇಕಿದೆ.

ಗುಜರಾತ್ ಟೈಟನ್ಸ್ ಜೆರ್ಸಿ

ಗುಜರಾತ್ ಟೈಟನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ರಶೀದ್ ಖಾನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಗುರ್ಬಾಜ್, ಲಾಕಿ ಫರ್ಗುಸನ್, ಅಭಿನವ್ ಮನೋಹರ್, ರಾಹುಲ್ ತೆವಾಟಿಯಾ, ನೂರ್ ಅಹ್ಮದ್, ಸಾಯಿ ಕಿಶೋರ್, ವಿಜಯ್ ಶಂಕರ್, ಜಯಂತ್ ಯಾದವ್, ಡೊಮಿನಿಕ್ ಡ್ರೇಕ್ಸ್, ದರ್ಶನ್ ನಲ್ಕಂಡೆ, ಯಶ್ ದಯಾಳ್, ಅಲ್ಝಾರಿ ಜೋಸೆಫ್ , ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ವರುಣ್ ಆರೋನ್, ಬಿ ಸಾಯಿ ಸುದರ್ಶನ್

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

Published On - 8:06 pm, Sun, 13 March 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ