AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಪರ ಹೊಸ ದಾಖಲೆ ಬರೆದ ಹರ್ಷಲ್ ಪಟೇಲ್

IPL 2022: ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್​ ಪಡೆದ ವೇಗದ ಬೌಲರ್ ಆಗಿ ಹರ್ಷಲ್ ಪಟೇಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

TV9 Web
| Edited By: |

Updated on: Apr 20, 2022 | 5:25 PM

Share
ಐಪಿಎಲ್​ನ 31ನೇ ಪಂದ್ಯದಲ್ಲಿ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 8ನೇ ಓವರ್ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ ಕೆಎಲ್ ರಾಹುಲ್ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡರು.

ಐಪಿಎಲ್​ನ 31ನೇ ಪಂದ್ಯದಲ್ಲಿ ಆರ್​ಸಿಬಿ ವೇಗಿ ಹರ್ಷಲ್ ಪಟೇಲ್ ಹೊಸ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ 8ನೇ ಓವರ್ ಬೌಲಿಂಗ್ ಮಾಡಿದ ಹರ್ಷಲ್ ಪಟೇಲ್ ಕೆಎಲ್ ರಾಹುಲ್ ಅವರ ವಿಕೆಟ್ ಪಡೆದಿದ್ದರು. ಇದರೊಂದಿಗೆ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡರು.

1 / 5
ಇದಕ್ಕೂ ಮುನ್ನ ಈ ದಾಖಲೆ ವಿನಯ್ ಕುಮಾರ್ ಹೆಸರಿನಲ್ಲಿತ್ತು. ವಿನಯ್ ಕುಮಾರ್ ಐಪಿಎಲ್​ನಲ್ಲಿ ಆರ್​ಸಿಬಿ ಪರ 72 ವಿಕೆಟ್ ಪಡೆದಿದ್ದರು. ಇದೀಗ ಹರ್ಷಲ್ ಪಟೇಲ್ 73 ವಿಕೆಟ್ ಪಡೆಯುವ ಮೂಲಕ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವಿನಯ್ ಕುಮಾರ್ ಹೆಸರಿನಲ್ಲಿತ್ತು. ವಿನಯ್ ಕುಮಾರ್ ಐಪಿಎಲ್​ನಲ್ಲಿ ಆರ್​ಸಿಬಿ ಪರ 72 ವಿಕೆಟ್ ಪಡೆದಿದ್ದರು. ಇದೀಗ ಹರ್ಷಲ್ ಪಟೇಲ್ 73 ವಿಕೆಟ್ ಪಡೆಯುವ ಮೂಲಕ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

2 / 5
ಇದಾಗ್ಯೂ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದಿರುವ ದಾಖಲೆ ಯುಜುವೇಂದ್ರ ಚಹಲ್ ಹೆಸರಿನಲ್ಲಿದೆ. ಚಹಲ್ ಐಪಿಎಲ್​ನಲ್ಲಿ ಆರ್​ಸಿಬಿ ಪರ 100 ವಿಕೆಟ್ ಕಬಳಿಸಿದ್ದಾರೆ.

ಇದಾಗ್ಯೂ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್ ಪಡೆದಿರುವ ದಾಖಲೆ ಯುಜುವೇಂದ್ರ ಚಹಲ್ ಹೆಸರಿನಲ್ಲಿದೆ. ಚಹಲ್ ಐಪಿಎಲ್​ನಲ್ಲಿ ಆರ್​ಸಿಬಿ ಪರ 100 ವಿಕೆಟ್ ಕಬಳಿಸಿದ್ದಾರೆ.

3 / 5
ಇನ್ನು ಐಪಿಎಲ್ ಹಾಗೂ ಚಾಂಪಿಯನ್ಸ್ ಲೀಗ್ ಆಡಿರುವ ಚಹಲ್ ಆರ್​ಸಿಬಿ ಪರ ಒಟ್ಟು 139 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ಐಪಿಎಲ್ ಹಾಗೂ ಚಾಂಪಿಯನ್ಸ್ ಲೀಗ್ ಆಡಿರುವ ಚಹಲ್ ಆರ್​ಸಿಬಿ ಪರ ಒಟ್ಟು 139 ವಿಕೆಟ್ ಪಡೆದು ಅಗ್ರಸ್ಥಾನದಲ್ಲಿದ್ದಾರೆ.

4 / 5
ಸದ್ಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್​ ಪಡೆದ ವೇಗದ ಬೌಲರ್ ಆಗಿ ಹರ್ಷಲ್ ಪಟೇಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಸದ್ಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತೀ ಹೆಚ್ಚು ವಿಕೆಟ್​ ಪಡೆದ ವೇಗದ ಬೌಲರ್ ಆಗಿ ಹರ್ಷಲ್ ಪಟೇಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ