AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR Playing XI: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿದ ಆರ್​ಸಿಬಿ

IPL 2022 ROYAL CHALLENGERS PLAYING XI: ಉಭಯ ತಂಡಗಳು ಇದುವರೆಗೆ 29 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ಗೆದ್ದಿದ್ದು ಬರೋಬ್ಬರಿ 16 ಬಾರಿ. ಅಂದರೆ ಆರ್​ಸಿಬಿ ಕೆಕೆಆರ್​ ವಿರುದ್ದ 13 ಬಾರಿ ಮಾತ್ರ ಜಯ ಸಾಧಿಸಿದೆ.

RCB vs KKR Playing XI: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನೊಂದಿಗೆ ಕಣಕ್ಕಿಳಿದ ಆರ್​ಸಿಬಿ
IPL 2022
TV9 Web
| Updated By: ಝಾಹಿರ್ ಯೂಸುಫ್|

Updated on: Mar 30, 2022 | 7:30 PM

Share

IPL 2022 ರ ಆರನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಸ್ ಗೆದ್ದು ಕೋಲ್ಕತ್ತಾ ನೈಟ್ ರೈಡರ್ಸ್ (RCB v KKR) ಅನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಗೆಲ್ಲುವ ಮೂಲಕ ಆರ್​ಸಿಬಿ ಗೆಲುವಿನ ಖಾತೆ ತೆರೆಯುವ ಇರಾದೆಯಲ್ಲಿದೆ. ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತನ್ನ ಮೊದಲ ಪಂದ್ಯವನ್ನು ಗೆದ್ದುಕೊಂಡಿದೆ. ಮತ್ತೊಂದೆಡೆ ಮೊದಲ ಸೋಲಿನ ಹೊರತಾಗಿಯೂ ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್​ಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೋಲ್ಕತ್ತಾದ ಪ್ಲೇಯಿಂಗ್ XI ನಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಶಿವಂ ಮಾವಿ ಬದಲಿಗೆ ಟಿಮ್ ಸೌಥಿಗೆ ಅವಕಾಶ ಪಡೆದಿದ್ದಾರೆ.

ಉಭಯ ತಂಡಗಳು ಇದುವರೆಗೆ 29 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಕೆಕೆಆರ್ ಗೆದ್ದಿದ್ದು ಬರೋಬ್ಬರಿ 16 ಬಾರಿ. ಅಂದರೆ ಆರ್​ಸಿಬಿ ಕೆಕೆಆರ್​ ವಿರುದ್ದ 13 ಬಾರಿ ಮಾತ್ರ ಜಯ ಸಾಧಿಸಿದೆ. ಈ ಹಿಂದಿನ ಅಂಕಿ ಅಂಶಗಳ ಪ್ರಕಾರ ಕೆಕೆಆರ್ ಮೇಲುಗೈ ಹೊಂದಿರುವುದು ಸ್ಪಷ್ಟ. ಇದಾಗ್ಯೂ ಈ ಬಾರಿ ಆರ್​ಸಿಬಿ ಗೆಲ್ಲುವ ವಿಶ್ವಾಸದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆಟದ XI) ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (WK), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶದೀಪ್, ಮೊಹಮ್ಮದ್ ಸಿರಾಜ್.

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI) ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ಸಿ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಾಕ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ