AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ

Hardik Pandya: ಕಳೆದ ಎರಡು ಆವೃತ್ತಿಗಳಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಈ ಆವೃತ್ತಿಯಿಂದ ಮತ್ತೊಮ್ಮೆ ತಮ್ಮ ಹಳೆಯ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಊಹಪೋಹಾಗಳು ಎದ್ದಿದ್ದವು. ಆದರೆ ಇದೀಗ ಗುಜರಾತ್ ಫ್ರಾಂಚೈಸಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್​ರನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಫ್ರಾಂಚೈಸ್ ಯಶಸ್ವಿಯಾಗಿದೆ.

Breaking: ವದಂತಿಗಳೆಲ್ಲ ಸುಳ್ಳು; ಗುಜರಾತ್ ತಂಡದಲ್ಲೇ ಉಳಿದ ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ
ಪೃಥ್ವಿಶಂಕರ
|

Updated on:Nov 26, 2023 | 6:23 PM

Share

ಹಾರ್ದಿಕ್ ಪಾಂಡ್ಯ (Hardik Pandya) ವಿಚಾರದಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದ ವದಂತಿಗಳಿಗೆಲ್ಲ ತೆರೆ ಬಿದ್ದಿದೆ. ಕಳೆದ ಎರಡು ಆವೃತ್ತಿಗಳಲ್ಲಿ ಗುಜರಾತ್ ತಂಡವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ, ಈ ಆವೃತ್ತಿಯಿಂದ ಮತ್ತೊಮ್ಮೆ ತಮ್ಮ ಹಳೆಯ ಫ್ರಾಂಚೈಸಿಯಾದ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಊಹಪೋಹಾಗಳು ಎದ್ದಿದ್ದವು. ಆದರೆ ಇದೀಗ ಗುಜರಾತ್ ಫ್ರಾಂಚೈಸಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಹಾರ್ದಿಕ್​ರನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಫ್ರಾಂಚೈಸ್ ಯಶಸ್ವಿಯಾಗಿದೆ.

ಮುಂಬೈಗೆ ಇನ್ನೂ ಇದೆ ಅವಕಾಶ

ಆದರೆ ಹಾರ್ದಿಕ್​ ಮುಂಬೈ ಸೇರಲು ಇನ್ನು ಅವಕಾಶವಿದೆ. ವಾಸ್ತವವಾಗಿ ಇಂದು ಆಟಗಾರರನ್ನು ಉಳಿಸಿಕೊಳ್ಳಲು ಹಾಗೂ ತಂಡದಿಂದ ಬಿಡುಗಡೆ ಮಾಡಲು ಎಲ್ಲಾ ತಂಡಗಳಿಗೆ ಕೊನೆಯ ದಿನ. ಆದರೆ ಆಟಗಾರರ ಟ್ರೇಡ್ ವಿಂಡೋ ಇನ್ನು ಡಿಸೆಂಬರ್ 12 ರವರೆಗೆ ಸಕ್ರಿಯವಾಗಿರಲಿದೆ. ಹೀಗಾಗಿ ಹಾರ್ದಿಕ್ ಅವರನ್ನು ವ್ಯಾಪಾರದ ಮೂಲಕ ಖರೀದಿಸುವ ಅವಕಾಶ ಮುಂಬೈ ತಂಡಕ್ಕೆ ಇನ್ನೂ ಇದೆ. ಹೀಗಾಗಿ ಟ್ರೇಡಿಂಗ್ ಅವದಿ ಮುಗಿಯುವವರೆಗು ಹಾರ್ದಿಕ್ ವಿಚಾರದಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ.

ತಂಡದಿಂದ ಬಿಡುಗಡೆಯಾದ ಆಟಗಾರರು:  ಯಶ್ ದಯಾಳ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಪ್ರದೀಪ್ ಸಾಂಗ್ವಾನ್, ಒಡಿಯನ್ ಸ್ಮಿತ್, ಅಲ್ಜಾರಿ ಜೋಸೆಫ್, ದಸುನ್ ಶನಕ.

ಉಳಿಸಿಕೊಂಡ ಆಟಗಾರರ ಪಟ್ಟಿ: ಡೇವಿಡ್ ಮಿಲ್ಲರ್, ಶುಭ್​ಮನ್ ಗಿಲ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ (ನಾಯಕ), ಅಭಿನವ್ ಮನೋಹರ್, ಬಿ ಸಾಯಿ ಸುದರ್ಶನ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಆರ್ ಸಾಯಿ ಕಿಶೋರ್, ರಶೀದ್ ಖಾನ್, ಜೋಶ್ ಲಿಟಲ್, ಮೋಹಿತ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:39 pm, Sun, 26 November 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ