AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್​ಸಿಬಿ; ಡೆಲ್ಲಿ ಗದ್ದುಗೆ ಏರುತ್ತಾ ರಜತ್ ಪಡೆ?

IPL 2025: DC vs RCB: ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಏಪ್ರಿಲ್ 27 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಆರಂಭವಾಗುವ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಮೊದಲ ಪಂದ್ಯದಲ್ಲಿ ಡೆಲ್ಲಿ ಗೆದ್ದಿರುವುದರಿಂದ ಆರ್‌ಸಿಬಿ ಸೇಡು ತೀರಿಸಿಕೊಳ್ಳಲು ಹೋರಾಡಲಿದೆ.

IPL 2025: ಸೇಡು ತೀರಿಸಿಕೊಳ್ಳುವ ತವಕದಲ್ಲಿ ಆರ್​ಸಿಬಿ; ಡೆಲ್ಲಿ ಗದ್ದುಗೆ ಏರುತ್ತಾ ರಜತ್ ಪಡೆ?
Rcb Vs Dc
ಪೃಥ್ವಿಶಂಕರ
|

Updated on:Apr 26, 2025 | 9:44 PM

Share

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಐಪಿಎಲ್ 2025 ರ 46ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಲೀಗ್​ನಲ್ಲಿ ಉಭಯ ತಂಡಗಳ ನಡುವೆ ಇದು ಎರಡನೇ ಪಂದ್ಯವಾಗಿದ್ದು, ಆರ್​ಸಿಬಿ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. ಈ ಹಿಂದೆ ಉಭಯ ತಂಡಗಳ ನಡುವೆ ನಡೆದಿದ್ದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಆರ್​ಸಿಬಿ ತಂಡವನ್ನು ಬೆಂಗಳೂರಿನಲ್ಲಿ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಆರ್​ಸಿಬಿ ಡೆಲ್ಲಿ ತಂಡವನ್ನು ಅವರ ನೆಲದಲ್ಲಿ ಮಣಿಸಿ ಸೇಡು ತೀರಿಸಿಕೊಳ್ಳುವ ಗುರಿ ಹೊಂದಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಏಪ್ರಿಲ್ 27 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಡೆಲ್ಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯದ ನೇರ ಪ್ರಸಾರ ವೀಕ್ಷಿಸುವುದು ಹೇಗೆ?

ಆರ್​ಸಿಬಿ ಹಾಗೂ ಡೆಲ್ಲಿ ನಡುವಿನ ಐಪಿಎಲ್ 46ನೇ ಪಂದ್ಯದ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ದೆಹಲಿ ಕ್ಯಾಪಿಟಲ್ಸ್: ಕರುಣ್ ನಾಯರ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಫಾಫ್ ಡು ಪ್ಲೆಸಿಸ್, ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಡೊನೊವನ್ ಫೆರೇರಾ, ಕೆಎಲ್ ರಾಹುಲ್, ಅಕ್ಷರ್ ಪಟೇಲ್ (ನಾಯಕ), ಸಮೀರ್ ರಿಜ್ವಿ, ಅಶುತೋಷ್ ಶರ್ಮಾ, ದರ್ಶನ್ ನಲ್ಕಂಡೆ, ಅಜಯ್ ಜಾದವ್ ಮಂಡಲ್, ವಿಪ್ರಜ್ ನಿಗಮ್, ಮನ್ವಂತ್ ಕುಮಾರ್ ಎಲ್, ತ್ರಿಪುರಾನ ವಿಜಯ್, ಮಾಧವ್ ತಿವಾರಿ, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮಿಚೆಲ್ ಸ್ಟಾರ್ಕ್, ಮೋಹಿತ್ ಶರ್ಮಾ, ಟಿ. ನಟರಾಜನ್. ಮುಖೇಶ್ ಕುಮಾರ್.

ಆರ್‌ಸಿಬಿ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಸ್ವಸ್ತಿಕ್ ಚಿಕಾರಾ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ, ಫಿಲಿಪ್ ಸಾಲ್ಟ್, ಮನೋಜ್ ಭಾಂಡಗೆ, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಲಿಯಾಮ್ ಲಿವಿಂಗ್‌ಸ್ಟೋನ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ನುಂಗ್ ಹಝ್‌ಲೆವುಡ್, ನುಂಗ್ ಹಜಲ್‌ವುಡ್ ದಯಾಳ್, ರಸಿಖ್ ದಾರ್ ಸಲಾಂ, ಸುಯಶ್ ಶರ್ಮಾ, ಮೋಹಿತ್ ರಾಠಿ, ಅಭಿನಂದನ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sat, 26 April 25

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ