AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KKR vs MI Live Updates, IPL 2026: ಮುಂಬೈ ಬ್ಯಾಟಿಂಗ್ ಆರಂಭ

Kolkata Knight Riders vs Mumbai Indians Indian Premier League 2026 Live Updates: ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ನ 19 ನೇ ಸೀಸನ್‌ನ 65 ನೇ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. 19 ನೇ ಸೀಸನ್‌ನಲ್ಲಿ ಕೋಲ್ಕತ್ತಾ ಮತ್ತು ಮುಂಬೈ ನಡುವಿನ 13 ನೇ ಪಂದ್ಯ ಇದಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

KKR vs MI Live Updates, IPL 2026: ಮುಂಬೈ ಬ್ಯಾಟಿಂಗ್ ಆರಂಭ
Kkr Vs Mi
ಪೃಥ್ವಿಶಂಕರ
|

Updated on:May 20, 2026 | 7:32 PM

Share

LIVE NEWS & UPDATES

  • 20 May 2026 07:22 PM (IST)

    KKR vs MI IPL 2026: ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI

    ರಿಯಾನ್ ರಿಕಲ್ಟನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ವಿಲ್ ಜಾಕ್ಸ್, ಕಾರ್ಬಿನ್ ಬಾಷ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ ಮತ್ತು ರಘು ಶರ್ಮಾ.

  • 20 May 2026 07:21 PM (IST)

    KKR vs MI IPL 2026: ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI

    ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ರೋವ್ಮನ್ ಪೊವೆಲ್, ಮನೀಶ್ ಪಾಂಡೆ, ರಿಂಕು ಸಿಂಗ್, ಸುನಿಲ್ ನರೈನ್, ಅನುಕುಲ್ ರಾಯ್, ಕಾರ್ತಿಕ್ ತ್ಯಾಗಿ, ವರುಣ್ ಚಕ್ರವರ್ತಿ ಮತ್ತು ಸೌರಭ್ ದುಬೆ.

  • 20 May 2026 07:04 PM (IST)

    KKR vs MI IPL 2026: ಟಾಸ್ ಗೆದ್ದ ಕೆಕೆಆರ್

    ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್‌ನ 19 ನೇ ಸೀಸನ್‌ನ 65 ನೇ ಪಂದ್ಯದಲ್ಲಿ ಪರಸ್ಪರ ಎದುರಾಗುತ್ತಿವೆ. 19 ನೇ ಸೀಸನ್‌ನಲ್ಲಿ ಕೋಲ್ಕತ್ತಾ ಮತ್ತು ಮುಂಬೈ ನಡುವಿನ 13 ನೇ ಪಂದ್ಯ ಇದಾಗಿದೆ. ಮುಂಬೈ ತಂಡವು ಟೂರ್ನಿಯಿಂದ ಹೊರಗುಳಿದಿದೆ. ಇತ್ತ ಕೆಕೆಆರ್ ಈ ಪಂದ್ಯವನ್ನು ಗೆದ್ದು, ಪ್ಲೇಆಫ್‌ನಲ್ಲಿ ತನ್ನ ಭರವಸೆಯನ್ನು ಜೀವಂತವಾಗಿಡಲು ಪ್ರಯತ್ನಿಸಲಿದೆ.

Published On - May 20,2026 7:03 PM

Follow Us
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ