AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇರ್ಫಾನ್ ಪಠಾಣ್ ವಿರುದ್ಧ ಗಂಭೀರ ಆರೋಪ: ಐಪಿಎಲ್ ಕಾಮೆಂಟರಿ ಪ್ಯಾನೆಲ್‌ನಿಂದ ಔಟ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ಇಂದಿನಿಂದ (ಮಾ.22) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದ ಮೂಲಕ ಐಪಿಎಲ್​ನ ಹೊಸ ಆವೃತ್ತಿಗೆ ಚಾಲನೆ ದೊರೆಯಲಿದೆ.

ಇರ್ಫಾನ್ ಪಠಾಣ್ ವಿರುದ್ಧ ಗಂಭೀರ ಆರೋಪ: ಐಪಿಎಲ್ ಕಾಮೆಂಟರಿ ಪ್ಯಾನೆಲ್‌ನಿಂದ ಔಟ್
Irfan Pathan
ಝಾಹಿರ್ ಯೂಸುಫ್
|

Updated on: Mar 22, 2025 | 1:54 PM

Share

ಟೀಮ್ ಇಂಡಿಯಾದ ಮಾಜಿ ಆಲ್​ರೌಂಡರ್ ಇರ್ಫಾನ್ ಫಠಾಣ್ (Irfan Pathan) ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಕಾಮೆಂಟರಿ ಪ್ಯಾನೆಲ್​ನಿಂದ ಹೊರಬಿದ್ದಿದ್ದಾರೆ. ಈ ಹಿಂದೆ ಪ್ರತಿ ಸೀಸನ್​ನಲ್ಲೂ ಕಾಮೆಂಟರಿ ತಂಡದ ಭಾಗವಾಗಿರುತ್ತಿದ್ದ ಇರ್ಫಾಣ್ ಅವರನ್ನು ಈ ಬಾರಿ ಕೈ ಬಿಡಲು ಮುಖ್ಯ ಕಾರಣ ಅವರ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪ.

ಕಾಮೆಂಟರಿ ವೇಳೆ ಇರ್ಫಾನ್ ಪಠಾಣ್ ಕೆಲ ಆಟಗಾರರನ್ನು ಗುರಿಯಾಗಿಸಿಕೊಳ್ಳುತ್ತಿದ್ದಾರೆ. ಅವರ ಟೀಕಾತ್ಮಕ ಕಾಮೆಂಟ್‌ಗಳು ವೈಯಕ್ತಿಕ ಪ್ರೇರಿತವಾಗಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಅವರನ್ನು ಐಪಿಎಲ್ 2025ರ ಕಾಮೆಂಟ್ರಿ ಪ್ಯಾನೆಲ್​ನಿಂದ ಕೈ ಬಿಡಲಾಗಿದೆ ಎಂದು ವರದಿಯಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಇರ್ಫಾನ್ ಪಠಾಣ್ ಕೆಲವು ಭಾರತೀಯ ಆಟಗಾರರ ವಿರುದ್ಧ ಮಾತನಾಡಿದ್ದರಿಂದ ಅವರನ್ನು ಕಾಮೆಂಟರಿ ಪ್ಯಾನೆಲ್‌ನಿಂದ ಹೊರಗಿಡಲಾಗಿದೆ. ಪಠಾಣ್ ಅವರ ವ್ಯಾಖ್ಯಾನದ ಬಗ್ಗೆ ಕೆಲವು ಆಟಗಾರರು ದೂರು ನೀಡಿದ್ದರು. ಈ ಆಟಗಾರರು ಇರ್ಫಾನ್ ತಮ್ಮ ಬಗ್ಗೆ ವೈಯಕ್ತಿಕ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ
Image
RCBಯಲ್ಲಿ ಬ್ರಿಟಿಷ್ ಪಡೆ... ಸೋತು ಸುಣ್ಣವಾಗಲಿದೆ ಎಂದ ಗಿಲ್​ಕ್ರಿಸ್ಟ್
Image
IPL 2025: ಐಪಿಎಲ್​ ಕಣದಲ್ಲಿದ್ದಾರೆ 13 ಕನ್ನಡಿಗರು
Image
IPL 2025: ಬ್ಯಾನ್ ಬ್ಯಾನ್ ಬ್ಯಾನ್... ಐಪಿಎಲ್ ಆಟಗಾರರಿಗೆ ಬ್ಯಾನ್ ಭೀತಿ
Image
IPL 2025: ಐಪಿಎಲ್​ನಲ್ಲಿ 10 ನಿಮಯಗಳು ಬದಲಾವಣೆ

ಇದರಿಂದಾಗಿ ಬಿಸಿಸಿಐ ಅವರನ್ನು ಈ ಬಾರಿಯ ಐಪಿಎಲ್ ಕಾಮೆಂಟ್ರಿ ಪ್ಯಾನೆಲ್​ಗೆ ಪರಿಗಣಿಸದಂತೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಇದಕ್ಕೂ ಮುನ್ನ ಸಂಜಯ್ ಮಂಜ್ರೇಕರ್ ವಿರುದ್ಧ ಕೂಡ ಇಂತಹದ್ದೇ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಅವರನ್ನು ಕೆಲ ವರ್ಷಗಳ ಐಪಿಎಲ್ ಕಾಮೆಂಟರಿ ಪ್ಯಾನೆಲ್​ನಿಂದ ಹೊರಗಿಡಲಾಗಿತ್ತು. ಇದೀಗ ಇರ್ಫಾನ್ ಪಠಾಣ್ ಕೂಡ ಈ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಐಪಿಎಲ್ 2025ರ ಇಂಗ್ಲಿಷ್ ಕಾಮೆಂಟ್ರಿ ಪ್ಯಾನೆಲಿಸ್ಟ್​:

ಹೆಸರು
ಹೆಸರು ಹೆಸರು
ಸುನಿಲ್ ಗವಾಸ್ಕರ್
ರವಿ ಶಾಸ್ತ್ರಿ
ಬ್ರಿಯಾನ್ ಲಾರಾ
ಮ್ಯಾಥ್ಯೂ ಹೇಡನ್
ಕೆವಿನ್ ಪೀಟರ್ಸನ್
ಮೈಕೆಲ್ ಕ್ಲಾರ್ಕ್
ಸಂಜಯ್ ಮಂಜ್ರೇಕರ್
ಆರೋನ್ ಫಿಂಚ್
ಇಯಾನ್ ಬಿಷಪ್
ನಿಕ್ ನೈಟ್
ಸೈಮನ್ ಕ್ಯಾಟಿಚ್
ಡ್ಯಾನಿ ಮಾರಿಸನ್
ಕ್ರಿಸ್ ಮೋರಿಸ್
ಸ್ಯಾಮ್ಯುಯೆಲ್ ಬದ್ರಿ
ಕೇಟೀ ಮಾರ್ಟಿನ್
ಗ್ರೇಮ್ ಸ್ವಾನ್
ದೀಪ್ ದಾಸ್‌ಗುಪ್ತಾ
ಹರ್ಷ ಭೋಗ್ಲೆ
ಎಂಪುಮೆಲೆಲೊ ಎಂಬಾಂಗ್ವಾ
ಅಂಜುಮ್ ಚೋಪ್ರಾ
ಮುರಳಿ ಕಾರ್ತಿಕ್
ಡಬ್ಲ್ಯೂ.ವಿ. ರಾಮನ್
ನಟಾಲಿ ಜರ್ಮನೋಸ್
ಡರೇನ್ ಗಂಗಾ
ಮಾರ್ಕ್ ಹೊವಾರ್ಡ್
ರೋಹನ್ ಗವಾಸ್ಕರ್

ಇದನ್ನೂ ಓದಿ: IPL 2025: ಬರೆದಿಟ್ಕೊಳ್ಳಿ, ಈ ಸಲ ಕಪ್ ಇವರದ್ದೆ… ಎಬಿಡಿ ಭವಿಷ್ಯ

ಐಪಿಎಲ್ 2025ರ ಹಿಂದಿ ಕಾಮೆಂಟ್ರಿ ಪ್ಯಾನೆಲಿಸ್ಟ್​:

ಹೆಸರು
ಹೆಸರು
ಹೆಸರು
ಹರ್ಭಜನ್ ಸಿಂಗ್
ಸಬಾ ಕರೀಮ್
ಅಂಬಟಿ ರಾಯುಡು
ರವಿ ಶಾಸ್ತ್ರಿ
ಸುನಿಲ್ ಗವಾಸ್ಕರ್
ವರುಣ್ ಆರೋನ್
ಮಿಥಾಲಿ ರಾಜ್
ಮೊಹಮ್ಮದ್ ಕೈಫ್
ಸಂಜಯ್ ಮಂಜ್ರೇಕರ್
ಇಮ್ರಾನ್ ತಾಹಿರ್
ವಾಸಿಮ್ ಜಾಫರ್
ಗುರ್ಕೀರತ್ ಮಾನ್
ಉನ್ಮುಕ್ತ್ ಚಂದ್
ವಿವೇಕ್ ರಜ್ದಾನ್
ರಜತ್ ಭಾಟಿಯಾ
ದೀಪ್ ದಾಸ್‌ಗುಪ್ತಾ
ರಾಮನ್ ಭಾನೋಟ್
ಪದ್ಮಜೀತ್ ಸೆಹ್ರಾವತ್
ಜತಿನ್ ಸಪ್ರು
ಪ್ರಗ್ಯಾನ್ ಓಜಾ
ಸುರೇಶ್ ರೈನಾ
ಪಾರ್ಥಿವ್ ಪಟೇಲ್
ಆರ್.ಪಿ. ಸಿಂಗ್
ಆಕಾಶ್ ಚೋಪ್ರಾ
ನಿಖಿಲ್ ಚೋಪ್ರಾ
ಅನಂತ್ ತ್ಯಾಗಿ
ರಿಧಿಮಾ ಪಾಠಕ್
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ