AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Squad: ಕರ್ನಾಟಕ ಟಿ20 ತಂಡ ಪ್ರಕಟ: ದೇವದತ್ ಪಡಿಕ್ಕಲ್ ಔಟ್

Karnataka Squad: ಕರ್ನಾಟಕ ತಂಡವು ಮಂಗಳವಾರ ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕ್ವಾರ್ಟರ್​ ಫೈನಲ್ ಪಂದ್ಯವಾಡಲಿದೆ. ಇದಕ್ಕಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ.

Karnataka Squad: ಕರ್ನಾಟಕ ಟಿ20 ತಂಡ ಪ್ರಕಟ: ದೇವದತ್ ಪಡಿಕ್ಕಲ್ ಔಟ್
Karnataka Squad
TV9 Web
| Edited By: |

Updated on: Oct 29, 2022 | 10:09 PM

Share

Syed Mushtaq Ali Trophy 2022: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಮೊದಲ ಸುತ್ತಿನಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಆ ಬಳಿಕ ಕ್ವಾರ್ಟರ್​ ಫೈನಲ್​ ಪಂದ್ಯಗಳು ಶುರುವಾಗಲಿದೆ. ವಿಶೇಷ ಎಂದರೆ ಕರ್ನಾಟಕ (Karnataka Squad ), ಮುಂಬೈ, ದೆಹಲಿ, ಬೆಂಗಾಳ್ ಮತ್ತು ಹಿಮಾಚಲ ಪ್ರದೇಶ ತಂಡಗಳು ನೇರವಾಗಿ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಇನ್ನು ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಪಂಜಾಬ್, ಹರ್ಯಾಣ, ವಿದರ್ಭ, ಚತ್ತೀಸ್​ಗಢ್, ಕೇರಳ ಹಾಗೂ ಸೌರಾಷ್ಟ್ರ ತಂಡಗಳು ಸೆಣಸಲಿವೆ. ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ಅಕ್ಟೋಬರ್ 30 ರಂದು ನಡೆಯಲಿದ್ದು, ಕ್ವಾರ್ಟರ್​ ಫೈನಲ್ ಪಂದ್ಯಗಳು ನವೆಂಬರ್ 1 ರಿಂದ ಶುರುವಾಗಲಿದೆ.

ಕರ್ನಾಟಕ ತಂಡವು ಮಂಗಳವಾರ ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕ್ವಾರ್ಟರ್​ ಫೈನಲ್ ಪಂದ್ಯವಾಡಲಿದೆ. ಇದಕ್ಕಾಗಿ ಕರ್ನಾಟಕ ತಂಡವನ್ನು ಆಯ್ಕೆ ಮಾಡಲಾಗಿದ್ದು, ತಂಡದಿಂದ ದೇವದತ್ ಪಡಿಕ್ಕಲ್ ಅವರನ್ನು ಕೈ ಬಿಡಲಾಗಿದೆ. ಜ್ವರದಿಂದ ಬಳಲುತ್ತಿರುವ ದೇವದತ್ ಪಡಿಕ್ಕಲ್ ಸ್ಥಾನದಲ್ಲಿ ರೋಹನ್ ಪಾಟೀಲ್ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಲೀಗ್​ನಲ್ಲಿ ತಂಡದಲ್ಲಿ ಕಾಣಿಸಿಕೊಂಡ ಆಟಗಾರರೇ ಅವಕಾಶ ಪಡೆದಿದ್ದಾರೆ. ಅದರಂತೆ ಕರ್ನಾಟಕ ತಂಡ ಹೀಗಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಕರ್ನಾಟಕ ತಂಡ:

ಮಾಯಾಂಕ್‌ ಅಗರ್ವಾಲ್‌ (ನಾಯಕ), ರೋಹನ್‌ ಪಾಟೀಲ್‌, ಮನೀಷ್‌ ಪಾಂಡೆ, ಎಲ್‌.ಆರ್‌. ಚೇತನ್‌, ಅಭಿನವ್‌ ಮನೋಹರ್, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ಶ್ರೇಯಸ್‌ ಗೋಪಾಲ್‌, ಜಗದೀಶ್ ಸುಚಿತ್‌, ಲವ್​ನೀತ್ ಸಿಸೋಡಿಯ, ಬಿ.ಆರ್‌. ಶರತ್‌, ವಿ. ಕೌಶಿಕ್‌, ವಿಜಯಕುಮಾರ್ ವೈಶಾಖ್‌, ಎಂ. ವೆಂಕಟೇಶ್‌, ವಿದ್ವತ್ ಕಾವೇರಪ್ಪ.

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ