AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Squad: ಕರ್ನಾಟಕ ಟಿ20 ತಂಡ ಪ್ರಕಟ: ದೇವದತ್ ಪಡಿಕ್ಕಲ್ ಔಟ್

Karnataka Squad: ಕರ್ನಾಟಕ ತಂಡವು ಮಂಗಳವಾರ ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕ್ವಾರ್ಟರ್​ ಫೈನಲ್ ಪಂದ್ಯವಾಡಲಿದೆ. ಇದಕ್ಕಾಗಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ.

Karnataka Squad: ಕರ್ನಾಟಕ ಟಿ20 ತಂಡ ಪ್ರಕಟ: ದೇವದತ್ ಪಡಿಕ್ಕಲ್ ಔಟ್
Karnataka Squad
TV9 Web
| Edited By: |

Updated on: Oct 29, 2022 | 10:09 PM

Share

Syed Mushtaq Ali Trophy 2022: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಮೊದಲ ಸುತ್ತಿನಲ್ಲಿ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದ್ದು, ಆ ಬಳಿಕ ಕ್ವಾರ್ಟರ್​ ಫೈನಲ್​ ಪಂದ್ಯಗಳು ಶುರುವಾಗಲಿದೆ. ವಿಶೇಷ ಎಂದರೆ ಕರ್ನಾಟಕ (Karnataka Squad ), ಮುಂಬೈ, ದೆಹಲಿ, ಬೆಂಗಾಳ್ ಮತ್ತು ಹಿಮಾಚಲ ಪ್ರದೇಶ ತಂಡಗಳು ನೇರವಾಗಿ ಕ್ವಾರ್ಟರ್​ ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

ಇನ್ನು ಪ್ರೀ ಕ್ವಾರ್ಟರ್​ ಫೈನಲ್​ನಲ್ಲಿ ಪಂಜಾಬ್, ಹರ್ಯಾಣ, ವಿದರ್ಭ, ಚತ್ತೀಸ್​ಗಢ್, ಕೇರಳ ಹಾಗೂ ಸೌರಾಷ್ಟ್ರ ತಂಡಗಳು ಸೆಣಸಲಿವೆ. ಪ್ರೀ ಕ್ವಾರ್ಟರ್ ಫೈನಲ್ ಪಂದ್ಯಗಳು ಅಕ್ಟೋಬರ್ 30 ರಂದು ನಡೆಯಲಿದ್ದು, ಕ್ವಾರ್ಟರ್​ ಫೈನಲ್ ಪಂದ್ಯಗಳು ನವೆಂಬರ್ 1 ರಿಂದ ಶುರುವಾಗಲಿದೆ.

ಕರ್ನಾಟಕ ತಂಡವು ಮಂಗಳವಾರ ಕೊಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕ್ವಾರ್ಟರ್​ ಫೈನಲ್ ಪಂದ್ಯವಾಡಲಿದೆ. ಇದಕ್ಕಾಗಿ ಕರ್ನಾಟಕ ತಂಡವನ್ನು ಆಯ್ಕೆ ಮಾಡಲಾಗಿದ್ದು, ತಂಡದಿಂದ ದೇವದತ್ ಪಡಿಕ್ಕಲ್ ಅವರನ್ನು ಕೈ ಬಿಡಲಾಗಿದೆ. ಜ್ವರದಿಂದ ಬಳಲುತ್ತಿರುವ ದೇವದತ್ ಪಡಿಕ್ಕಲ್ ಸ್ಥಾನದಲ್ಲಿ ರೋಹನ್ ಪಾಟೀಲ್ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಲೀಗ್​ನಲ್ಲಿ ತಂಡದಲ್ಲಿ ಕಾಣಿಸಿಕೊಂಡ ಆಟಗಾರರೇ ಅವಕಾಶ ಪಡೆದಿದ್ದಾರೆ. ಅದರಂತೆ ಕರ್ನಾಟಕ ತಂಡ ಹೀಗಿದೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಕರ್ನಾಟಕ ತಂಡ:

ಮಾಯಾಂಕ್‌ ಅಗರ್ವಾಲ್‌ (ನಾಯಕ), ರೋಹನ್‌ ಪಾಟೀಲ್‌, ಮನೀಷ್‌ ಪಾಂಡೆ, ಎಲ್‌.ಆರ್‌. ಚೇತನ್‌, ಅಭಿನವ್‌ ಮನೋಹರ್, ಮನೋಜ್‌ ಭಾಂಡಗೆ, ಕೃಷ್ಣಪ್ಪ ಗೌತಮ್‌, ಶ್ರೇಯಸ್‌ ಗೋಪಾಲ್‌, ಜಗದೀಶ್ ಸುಚಿತ್‌, ಲವ್​ನೀತ್ ಸಿಸೋಡಿಯ, ಬಿ.ಆರ್‌. ಶರತ್‌, ವಿ. ಕೌಶಿಕ್‌, ವಿಜಯಕುಮಾರ್ ವೈಶಾಖ್‌, ಎಂ. ವೆಂಕಟೇಶ್‌, ವಿದ್ವತ್ ಕಾವೇರಪ್ಪ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು