AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

India vs Pakistan: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ
ರಾಹುಲ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 25, 2021 | 8:54 AM

Share

ವಿಶ್ವಕಪ್​ ಪಂದ್ಯ ಎಂದರೆ ಅಲ್ಲಿ ಹೈ ವೋಲ್ಟೇಜ್​ ಇದ್ದೇ ಇರುತ್ತದೆ. ಅದರಲ್ಲೂ ಭಾರತ vs ಪಾಕಿಸ್ತಾನ ಮ್ಯಾಚ್​ ಇದೆ ಎಂದಂರಂತೂ ಮರುಮಾತೇ ಇಲ್ಲ. ಟಿ20 ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನದ ನಡುವಣ ಮ್ಯಾಚ್​ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಇದಕ್ಕೆ ಅಂಪೈರ್ ಮಾಡಿದ ತಪ್ಪೇ ಕಾರಣ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು. ಈ ವೇಳೆ ವಿರಾಟ್​ ಕೊಹ್ಲಿ ಹಾಗೂ ಕನ್ನಡಿಗ  ಕೆ. ಎಲ್ ರಾಹುಲ್ ಪಂದ್ಯಕಟ್ಟಲು ನಿಂತರು. ರಾಹುಲ್​ ಇತ್ತೀಚೆಗೆ ಒಳ್ಳೆಯ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ ಈ ಬಾರಿಯ ಸೀಸನ್​ನಲ್ಲಿ ಒಳ್ಳೆಯ ರನ್​ ಪೇರಿಸಿದ್ದರು. ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲೂ ರಾಹುಲ್​ ಅದ್ಭುತ ಆಟ ಪ್ರದರ್ಶಿಸಿದ್ದರು. ಆದರೆ, ಪಾಕ್​ ವಿರುದ್ಧದ ಮ್ಯಾಚ್​ನಲ್ಲಿ ಎಡವಿದ್ದರು.

3 ರನ್​ ಗಳಿಸಿದ್ದ ರಾಹುಲ್​  ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಮೂಲಕ ಪೆವಿಲಿಯನ್​ ಸೇರಿದರು. ಆದರೆ, ಇದು ನೋ ಬಾಲ್​ ಆಗಿತ್ತು. ಇದನ್ನು ಅಂಪೈರ್​ ಗಮನಿಸಿಯೇ ಇಲ್ಲ. ಸದ್ಯ, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಲ್ಲದೆ, ಅಂಪೈರ್​ ನಿರ್ಧಾರದಿಂದ ಭಾರತಕ್ಕೆ ದೊಡ್ಡ ಮೋಸ ಉಂಟಾಗಿದೆ ಎಂದು ದೂರುತ್ತಿದ್ದಾರೆ.

ಇದನ್ನೂ ಓದಿ: Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ