KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ

India vs Pakistan: ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು.

KL Rahul: ನೋಬಾಲ್​ಗೆ ಔಟಾದ ಕೆ.ಎಲ್. ರಾಹುಲ್; ಅಂಪೈರ್ ತಪ್ಪಿನಿಂದ ಭಾರತಕ್ಕೆ ದೊಡ್ಡ ಮೋಸ
ರಾಹುಲ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 25, 2021 | 8:54 AM

ವಿಶ್ವಕಪ್​ ಪಂದ್ಯ ಎಂದರೆ ಅಲ್ಲಿ ಹೈ ವೋಲ್ಟೇಜ್​ ಇದ್ದೇ ಇರುತ್ತದೆ. ಅದರಲ್ಲೂ ಭಾರತ vs ಪಾಕಿಸ್ತಾನ ಮ್ಯಾಚ್​ ಇದೆ ಎಂದಂರಂತೂ ಮರುಮಾತೇ ಇಲ್ಲ. ಟಿ20 ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನದ ನಡುವಣ ಮ್ಯಾಚ್​ ಸಾಕಷ್ಟು ಹೈಪ್​ ಪಡೆದುಕೊಂಡಿತ್ತು. ಆದರೆ, ಟೀಂ ಇಂಡಿಯಾ ಆರಂಭದಲ್ಲೇ ಆಘಾತ ಅನುಭವಿಸಿತ್ತು. ಇದಕ್ಕೆ ಅಂಪೈರ್ ಮಾಡಿದ ತಪ್ಪೇ ಕಾರಣ ಎಂಬುದು ಗೊತ್ತಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಮೊದಲ ಓವರ್​ನಲ್ಲೇ ಸಿಡಿಲು ಬಂದು ಅಪ್ಪಿಳಿಸಿತು. ರೋಹಿತ್ ಶರ್ಮಾ ತಾನು ಎದುರಿಸಿದ ಮೊದಲ ಎಸೆತದಲ್ಲೇ ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಎಲ್​ಬಿಗೆ ಬಲಿಯಾದರು. ಈ ವೇಳೆ ವಿರಾಟ್​ ಕೊಹ್ಲಿ ಹಾಗೂ ಕನ್ನಡಿಗ  ಕೆ. ಎಲ್ ರಾಹುಲ್ ಪಂದ್ಯಕಟ್ಟಲು ನಿಂತರು. ರಾಹುಲ್​ ಇತ್ತೀಚೆಗೆ ಒಳ್ಳೆಯ ಫಾರ್ಮ್​ನಲ್ಲಿದ್ದಾರೆ. ಐಪಿಎಲ್​ ಈ ಬಾರಿಯ ಸೀಸನ್​ನಲ್ಲಿ ಒಳ್ಳೆಯ ರನ್​ ಪೇರಿಸಿದ್ದರು. ಪ್ರ್ಯಾಕ್ಟೀಸ್​ ಮ್ಯಾಚ್​ನಲ್ಲೂ ರಾಹುಲ್​ ಅದ್ಭುತ ಆಟ ಪ್ರದರ್ಶಿಸಿದ್ದರು. ಆದರೆ, ಪಾಕ್​ ವಿರುದ್ಧದ ಮ್ಯಾಚ್​ನಲ್ಲಿ ಎಡವಿದ್ದರು.

3 ರನ್​ ಗಳಿಸಿದ್ದ ರಾಹುಲ್​  ಶಾಹೀನ್ ಅಫ್ರಿದಿ ಬೌಲಿಂಗ್​ನಲ್ಲಿ ಕ್ಲೀನ್​ ಬೌಲ್ಡ್​ ಆದರು. ಈ ಮೂಲಕ ಪೆವಿಲಿಯನ್​ ಸೇರಿದರು. ಆದರೆ, ಇದು ನೋ ಬಾಲ್​ ಆಗಿತ್ತು. ಇದನ್ನು ಅಂಪೈರ್​ ಗಮನಿಸಿಯೇ ಇಲ್ಲ. ಸದ್ಯ, ಇದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಲ್ಲದೆ, ಅಂಪೈರ್​ ನಿರ್ಧಾರದಿಂದ ಭಾರತಕ್ಕೆ ದೊಡ್ಡ ಮೋಸ ಉಂಟಾಗಿದೆ ಎಂದು ದೂರುತ್ತಿದ್ದಾರೆ.

ಇದನ್ನೂ ಓದಿ: Virat Kohli: ಟೀಂ ಇಂಡಿಯಾ ಸೋತ ಬೆನ್ನಲ್ಲೇ ಕೊಹ್ಲಿಯನ್ನು ಹೀನಾಯವಾಗಿ ಹೀಯಾಳಿಸಿದ ಪಾಕಿಸ್ತಾನ

Virat Kohli: ಪಾಕಿಸ್ತಾನ ಪತ್ರಕರ್ತನ ಮೈಚಳಿ ಬಿಡಿಸಿದ ವಿರಾಟ್ ಕೊಹ್ಲಿ: ಖಡಕ್ ಪ್ರಶ್ನೆಗೆ ನಾಯಕ ಉತ್ತರ ಹೇಗಿತ್ತು ಗೊತ್ತಾ?

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ