AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs KKR, Head to Head: ಕಿಂಗ್ ಕೊಹ್ಲಿಗೆ ಕೋಲ್ಕತ್ತಾ ನೈಟ್ ಚಾಲೆಂಜ್; ಉಭಯ ತಂಡಗಳ ಮುಖಾಮುಖಿ ವರದಿ

RCB vs KKR, Head to Head: ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ, ಕೆಕೆಆರ್‌ 15 ಬಾರಿ ಗೆದ್ದಿದ್ದಾರೆ. ಆರ್‌ಸಿಬಿ ತಂಡ ಕೇವಲ 13 ಬಾರಿ ಗೆದ್ದಿದೆ.

RCB vs KKR, Head to Head: ಕಿಂಗ್ ಕೊಹ್ಲಿಗೆ ಕೋಲ್ಕತ್ತಾ ನೈಟ್ ಚಾಲೆಂಜ್; ಉಭಯ ತಂಡಗಳ ಮುಖಾಮುಖಿ ವರದಿ
ವಿರಾಟ್ ಕೊಹ್ಲಿ, ಇಯೋನ್ ಮಾರ್ಗನ್
TV9 Web
| Edited By: |

Updated on: Oct 11, 2021 | 5:08 PM

Share

ಇಂಡಿಯನ್ ಪ್ರೀಮಿಯರ್ ಲೀಗ್‌ನ 14 ನೇ ಆವೃತ್ತಿಯ ಕೊನೆಯ ಮೂರು ಪಂದ್ಯಗಳು ಈಗ ಉಳಿದಿವೆ. ಚೆನ್ನೈ ಸೂಪರ್ ಕಿಂಗ್ಸ್ (CSK) ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (DC) ಯನ್ನು ಸೋಲಿಸಿ ಫೈನಲ್ ತಲುಪಿದೆ. ಈಗ ದೆಹಲಿ, ಕೆಕೆಆರ್ ಮತ್ತು ಆರ್ಸಿಬಿ ಎರಡನೇ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿವೆ. ಡೆಲ್ಲಿಗೆ ಫೈನಲ್‌ಗೆ ಮುನ್ನಡೆಯಲು ಮತ್ತೊಂದು ಅವಕಾಶವಿದ್ದು, ಇಂದು ಆರ್‌ಸಿಬಿ ಮತ್ತು ಕೆಕೆಆರ್ ನಡುವಿನ ಪಂದ್ಯದ ವಿಜೇತರನ್ನು ಎದುರಿಸಲಿದೆ.

ವಿರಾಟ್ ಕೊಹ್ಲಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಇಯೋನ್ ಮಾರ್ಗನ್‌ರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಇಂದಿನ ಪಂದ್ಯವು ಉಭಯ ತಂಡಗಳಿಗೆ ಬುದ್ಧಿವಂತಿಕೆಯ ಯುದ್ಧವಾಗಿದೆ. ಗೆದ್ದ ತಂಡವು ಫೈನಲ್ ತಲುಪಲು ದೆಹಲಿ ವಿರುದ್ಧ ಪಂದ್ಯ ಆಡಿದರೆ, ಸೋತ ತಂಡ ನೇರವಾಗಿ ಸ್ಪರ್ಧೆಯಿಂದ ಹೊರಬರುತ್ತದೆ. ಆದ್ದರಿಂದ ಇಂದಿನ ಹೋರಾಟವು ಬಹಳ ಮುಖ್ಯವಾಗಿದೆ ಮತ್ತು ಇದು ಖಂಡಿತವಾಗಿಯೂ ಕಠಿಣವಾಗಿರುತ್ತದೆ!

ಉಭಯ ತಂಡಗಳ ಮುಖಾಮುಖಿ ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಮತ್ತು ಕೆಕೆಆರ್ 28 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ, ಕೆಕೆಆರ್‌ 15 ಬಾರಿ ಗೆದ್ದಿದ್ದಾರೆ. ಆರ್‌ಸಿಬಿ ತಂಡ ಕೇವಲ 13 ಬಾರಿ ಗೆದ್ದಿದೆ. ಇಂದಿನ ಪಂದ್ಯವು ಪ್ರಸಿದ್ಧ ಐತಿಹಾಸಿಕ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇಂದಿನ ಪಂದ್ಯದಲ್ಲಿ ಎರಡೂ ತಂಡಗಳಿಗೆ ಸಂಭಾವ್ಯ 11 ರಾಯಲ್ ಚಾಲೆಂಜರ್ಸ್ ಬೆಂಗಳೂರು- ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಕೆಎಸ್ ಭರತ್, ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಶಹಬಾಜ್ ಅಹ್ಮದ್, ಜಾರ್ಜಿ ಗಾರ್ಟನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಕೆಕೆಆರ್- ಇಯಾನ್ ಮಾರ್ಗನ್ (ನಾಯಕ), ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ದಿನೇಶ್ ಕಾರ್ತಿಕ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಆಂಡ್ರೆ ರಸೆಲ್ / ಶಕೀಬ್ ಅಲ್ ಹಸನ್, ಸುನೀಲ್ ನಾರಾಯಣ್, ಲಕ್ಕಿ ಫರ್ಗ್ಯೂಸನ್, ಶಿವಂ ಮಾವಿ, ವರುಣ್ ಚಕ್ರವರ್ತಿ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ