AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!

Hemang Badani: ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಹೀಗಾಗಿ ಕಾರ್ಯಕ್ರಮದಲ್ಲಿ ಮುಂದುವರೆದಿರಲಿಲ್ಲ.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!
Krishnamachari Srikkanth
TV9 Web
| Edited By: |

Updated on: Aug 30, 2022 | 12:32 PM

Share

ಆಗಸ್ಟ್ 27 ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ನಡೆದ ಟಿವಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ಗಾಯ ಮಾಡಿಕೊಂಡಿದ್ದಾರೆ. ಆದರೆ ಈ ಗಾಯ ಬದಾನಿ ತಪ್ಪಿನಿಂದಾಗಿದ್ದಲ್ಲ. ಬದಲಾಗಿ ಜೊತೆಯಿದ್ದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಅತ್ಯುತ್ಸಾಹದಿಂದ ಉಂಟಾದ ಗಾಯವಾಗಿದೆ.  ಸ್ಟಾರ್ ಸ್ಪೋರ್ಟ್ಸ್ ತಮಿಳು ಚಾನೆಲ್​ನ ಪ್ರೀವೀವ್ ಕಾರ್ಯಕ್ರಮದಲ್ಲಿ ಕೃಷ್ಣಮಾಚಾರಿ ಶ್ರೀಕಾಂತ್ ಅವರೊಂದಿಗೆ ಲೈವ್​ನಲ್ಲಿ ಬದಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಶಾಟ್ ಅನ್ನು ವಿವರಿಸುವಾಗ  ಭಾರತದ ಮಾಜಿ ಓಪನರ್ ಶ್ರೀಕಾಂತ್ ಬ್ಯಾಟ್‌ನಿಂದ ಬದಾನಿ ಕೈಗೆ ಹೊಡೆದರು.

ಇತ್ತ ಜೋರಾಗಿಯೇ ಬಿದ್ದ ಏಟಿನಿಂದ ಬದಾನಿ ನರಳುತ್ತಿರುವುದು ಕಾಣಬಹುದು. ಅಲ್ಲದೆ ಕಾರ್ಯಕ್ರಮದಲ್ಲಿ ಮುಂದವರೆಯಲು ಹೆಣಗಾಡಿದರು. ಆ ಬಳಿಕ ಕಾರ್ಯಕ್ರಮದಿಂದ ಹೊರಹೋಗುತ್ತಿದ್ದಂತೆ ಶ್ರೀಕಾಂತ್ ಹೊಡೆದಿದ್ದು ಜೋರಾಯಿತಾ ಎಂದು ಕ್ಷಮಾಪಣೆ ಕೇಳಿದರು.

ಈ ಘಟನೆಯ ಬಳಿಕ ಹೇಮಂಗ್ ಬದಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಕೈಗೆ ಉಂಟಾದ ಗಾಯದ ಕಾರಣ ಆರ್ಮ್​ ಪೌಂಚ್​ ಜೊತೆ ಕಾಣಿಸಿಕೊಂಡ ಬದಾನಿ, ಅದೃಷ್ಟವಶಾತ್ ಯಾವುದೇ ಮೂಳೆ ಮುರಿದಿಲ್ಲ. ಇದಾಗ್ಯೂ ತುಂಬಾ ನೋವಿದೆ. ಸದ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಆ ಬಳಿಕ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ