AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!

Hemang Badani: ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಹೀಗಾಗಿ ಕಾರ್ಯಕ್ರಮದಲ್ಲಿ ಮುಂದುವರೆದಿರಲಿಲ್ಲ.

Viral Video: ಲೈವ್​ನಲ್ಲೇ ಟೀಮ್ ಇಂಡಿಯಾ ಮಾಜಿ ಆಟಗಾರನಿಗೆ ಬ್ಯಾಟ್​ನಲ್ಲಿ ಹೊಡೆದ ಶ್ರೀಕಾಂತ್..!
Krishnamachari Srikkanth
TV9 Web
| Edited By: |

Updated on: Aug 30, 2022 | 12:32 PM

Share

ಆಗಸ್ಟ್ 27 ರಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ನಡುವಿನ ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ನಡೆದ ಟಿವಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರ ಹೇಮಂಗ್ ಬದಾನಿ ಗಾಯ ಮಾಡಿಕೊಂಡಿದ್ದಾರೆ. ಆದರೆ ಈ ಗಾಯ ಬದಾನಿ ತಪ್ಪಿನಿಂದಾಗಿದ್ದಲ್ಲ. ಬದಲಾಗಿ ಜೊತೆಯಿದ್ದ ಮಾಜಿ ಆಟಗಾರ ಕೃಷ್ಣಮಾಚಾರಿ ಶ್ರೀಕಾಂತ್ ಅವರ ಅತ್ಯುತ್ಸಾಹದಿಂದ ಉಂಟಾದ ಗಾಯವಾಗಿದೆ.  ಸ್ಟಾರ್ ಸ್ಪೋರ್ಟ್ಸ್ ತಮಿಳು ಚಾನೆಲ್​ನ ಪ್ರೀವೀವ್ ಕಾರ್ಯಕ್ರಮದಲ್ಲಿ ಕೃಷ್ಣಮಾಚಾರಿ ಶ್ರೀಕಾಂತ್ ಅವರೊಂದಿಗೆ ಲೈವ್​ನಲ್ಲಿ ಬದಾನಿ ಕಾಣಿಸಿಕೊಂಡಿದ್ದರು. ಈ ವೇಳೆ ಶಾಟ್ ಅನ್ನು ವಿವರಿಸುವಾಗ  ಭಾರತದ ಮಾಜಿ ಓಪನರ್ ಶ್ರೀಕಾಂತ್ ಬ್ಯಾಟ್‌ನಿಂದ ಬದಾನಿ ಕೈಗೆ ಹೊಡೆದರು.

ಇತ್ತ ಜೋರಾಗಿಯೇ ಬಿದ್ದ ಏಟಿನಿಂದ ಬದಾನಿ ನರಳುತ್ತಿರುವುದು ಕಾಣಬಹುದು. ಅಲ್ಲದೆ ಕಾರ್ಯಕ್ರಮದಲ್ಲಿ ಮುಂದವರೆಯಲು ಹೆಣಗಾಡಿದರು. ಆ ಬಳಿಕ ಕಾರ್ಯಕ್ರಮದಿಂದ ಹೊರಹೋಗುತ್ತಿದ್ದಂತೆ ಶ್ರೀಕಾಂತ್ ಹೊಡೆದಿದ್ದು ಜೋರಾಯಿತಾ ಎಂದು ಕ್ಷಮಾಪಣೆ ಕೇಳಿದರು.

ಈ ಘಟನೆಯ ಬಳಿಕ ಹೇಮಂಗ್ ಬದಾನಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ. ಕೈಗೆ ಉಂಟಾದ ಗಾಯದ ಕಾರಣ ಆರ್ಮ್​ ಪೌಂಚ್​ ಜೊತೆ ಕಾಣಿಸಿಕೊಂಡ ಬದಾನಿ, ಅದೃಷ್ಟವಶಾತ್ ಯಾವುದೇ ಮೂಳೆ ಮುರಿದಿಲ್ಲ. ಇದಾಗ್ಯೂ ತುಂಬಾ ನೋವಿದೆ. ಸದ್ಯ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೆವಿ ಜೋಶ್​ನಲ್ಲಿ ಶ್ರೀಕಾಂತ್ ಮಾಡಿದ ಸಣ್ಣ ಎಡವಟ್ಟಿನಿಂದಾಗಿ ಹೇಮಂಗ್ ಬದಾನಿಯ ಕೈಗೆ ಗಾಯವಾಗಿದ್ದು, ಆ ಬಳಿಕ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ.

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ