AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Ranji Team: ಕರ್ನಾಟಕ ರಣಜಿ ತಂಡ ಪ್ರಕಟ

Karnataka Ranji Team: ಕರ್ನಾಟಕ ರಣಜಿ ತಂಡ ಹೀಗಿದೆ: ಮನೀಶ್ ಪಾಂಡೆ (ನಾಯಕ), ರವಿ ಕುಮಾರ್ ಸಮರ್ಥ್ (ಉಪನಾಯಕ), ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ ಪಡಿಕ್ಕಲ್.

Karnataka Ranji Team: ಕರ್ನಾಟಕ ರಣಜಿ ತಂಡ ಪ್ರಕಟ
Karnataka Ranji Team
TV9 Web
| Edited By: |

Updated on: Feb 08, 2022 | 5:07 PM

Share

ಫೆಬ್ರವರಿ 10 ರಿಂದ ಶುರುವಾಗಲಿರುವ ರಣಜಿ ಟೂರ್ನಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) 20 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ಬಾರಿ ಕೂಡ ತಂಡವನ್ನು ಕರ್ನಾಟಕದ ಅನುಭವಿ ಆಟಗಾರ ಮನೀಷ್ ಪಾಂಡೆ ಮುನ್ನಡೆಸಲಿದ್ದಾರೆ. ಇನ್ನು ತಂಡದ ಉಪನಾಯಕನಾಗಿ ರವಿಕುಮಾರ್ ಸಮರ್ಥ್ ಆಯ್ಕೆಯಾಗಿದ್ದಾರೆ. ಹಾಗೆಯೇ ತಂಡದಲ್ಲಿ ಸ್ಟಾರ್ ಆಟಗಾರರಾದ ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ ಪಡಿಕ್ಕಲ್, ಶ್ರೇಯಸ್ ಗೋಪಾಲ್ ಮತ್ತು ಪ್ರಸಿದ್ಧ್ ಕೃಷ್ಣ ಸ್ಥಾನ ಪಡೆದಿದ್ದಾರೆ.

ಭಾರತದ ಪ್ರಧಾನ ದೇಶೀಯ ಪಂದ್ಯಾವಳಿಯಾಗಿರುವ ರಣಜಿ ಟೂರ್ನಿ ಈ ಬಾರಿ ಎರಡು ಹಂತಗಳಲ್ಲಿ ನಡೆಯಲಿದೆ. ಅದರಂತೆ ಮೊದಲ ಹಂತ ಫೆಬ್ರವರಿ 10 ರಿಂದ ಮಾರ್ಚ್ 15 ರವರೆಗೆ ನಡೆದರೆ, ಎರಡನೇ ಹಂತವು ಮೇ 30 ರಿಂದ ಜೂನ್ 26 ರವರೆಗೆ ನಡೆಯಲಿದೆ. ಇನ್ನು ಈ ಬಾರಿ ಕರ್ನಾಟಕ ತಂಡವು ಎಲೈಟ್ ಸಿ ಗುಂಪಿನಲ್ಲಿದ್ದು, ಪುದುಚೇರಿ, ರೈಲ್ವೇ ಮತ್ತು ಜಮ್ಮು ಮತ್ತು ಕಾಶ್ಮೀರ ತಂಡಗಳ ವಿರುದ್ದ ಆಡಲಿದೆ. 2014-15ರ ಸೀಸನ್​ನಲ್ಲಿ ಕೊನೆಯ ಬಾರಿಗೆ ರಣಜಿ ಟ್ರೋಫಿ ಗೆದ್ದಿರುವ ಕರ್ನಾಟಕ ತಂಡವು ಈ ಬಾರಿ ತನ್ನೆಲ್ಲಾ ಪಂದ್ಯಗಳನ್ನು ಚೆನ್ನೈನಲ್ಲಿ ಆಡಲಿದೆ.

ಕರ್ನಾಟಕ ರಣಜಿ ತಂಡ ಹೀಗಿದೆ: ಮನೀಶ್ ಪಾಂಡೆ (ನಾಯಕ), ರವಿ ಕುಮಾರ್ ಸಮರ್ಥ್ (ಉಪನಾಯಕ), ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ದೇವದತ್ ಪಡಿಕ್ಕಲ್, ಸಿದ್ಧಾರ್ಥ್ ಕೆವಿ, ನಿಶ್ಚಲ್ ಡಿ, ಅನೀಶ್ವರ್ ಗೌತಮ್, ಶುಭಾಂಗ್ ಹೆಗ್ಡೆ, ಕೆ ಗೌತಮ್, ಶ್ರೇಯಸ್ ಗೋಪಾಲ್, ಜಗದೀಶ್ ಸುಚಿತ್ , ಕೆಸಿ ಕಾರ್ಯಪ್ಪ, ಶರತ್ ಶ್ರೀನಿವಾಸ್ (ವಿಕೆಟ್ ಕೀಪರ್), ಶರತ್ ಬಿಆರ್, ಪ್ರಸಿದ್ಧ್ ಕೃಷ್ಣ, ರೋನಿತ್ ಮೋರೆ, ವೆಂಕಟೇಶ್ ಎಂ, ವೈಶಾಕ್ ವಿ, ವಿದ್ಯಾಧರ್ ಪಾಟೀಲ್.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(Manish Pandey to lead Karnataka in Ranji Trophy 2021-22)

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ