AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕ್ ಧ್ವಜವನ್ನು ಕಾಲಿಂದ ತುಳಿದ ಮೊಹಮ್ಮದ್ ರಿಜ್ವಾನ್

Mohammad Rizwan: ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಹಮ್ಮದ್ ರಿಜ್ವಾನ್ ಪಾಕ್ ಧ್ವಜವನ್ನು ತುಳಿದಿದ್ದಾರೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral Video: ಪಾಕ್ ಧ್ವಜವನ್ನು ಕಾಲಿಂದ ತುಳಿದ ಮೊಹಮ್ಮದ್ ರಿಜ್ವಾನ್
Mohammad Rizwan
TV9 Web
| Edited By: |

Updated on: Sep 27, 2022 | 12:25 PM

Share

ಪಾಕಿಸ್ತಾನದ ಸ್ಟಾರ್ ಆಟಗಾರ ಮೊಹಮ್ಮದ್ ರಿಜ್ಚಾನ್ (Mohammed Rizwan) ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಅಭಿಮಾನಿಗಳ ಅಭಿಲಾಷೆಯನ್ನು ಈಡೇರಿಸಲು ಮುಂದಾಗಿದ್ದ ರಿಜ್ವಾನ್ ತಮ್ಮ ರಾಷ್ಟ್ರ ಧ್ವಜವನ್ನು ಕಾಲಿಂದ ತುಳಿದಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಾಗಿ ಪಾಕ್​ ತಂಡವು ಲಾಹೋರ್​ಗೆ ಬಂದಿಳಿದಿತ್ತು. ಆ ಬಳಿಕ ಲಾಹೋರ್​ ಮೈದಾನದಲ್ಲಿ ಅಭ್ಯಾಸವನ್ನು ಆರಂಭಿಸಿದ್ದರು. ಇದೇ ವೇಳೆ ಕೆಲ ಅಭಿಮಾನಿಗಳು ಮೊಹಮ್ಮದ್ ರಿಜ್ವಾನ್ ಅವರಿಂದ ಆಟ್ರೋಗ್ರಾಫ್ ಬಯಸಿದ್ದಾರೆ. ಕೆಲ ಫ್ಯಾನ್ಸ್​ ಗ್ಯಾಲರಿಯಿಂದ ಕ್ಯಾಪ್, ಟಿ ಶರ್ಟ್​ಗಳನ್ನು ನೀಡುವ ಮೂಲಕ ರಿಜ್ವಾನ್ ಅವರಿಂದ ಸಹಿ ಹಾಕಿಸಿಕೊಂಡಿದ್ದರು. ಇದೇ ವೇಳೆ ಪಾಕ್ ಕ್ರಿಕೆಟ್ ಪ್ರೇಮಿಯೊಬ್ಬ ರಾಷ್ಟ್ರ ಧ್ವಜವನ್ನು ಎಸೆದಿದ್ದಾನೆ.

ಅತ್ತ ಅದನ್ನು ಸ್ವೀಕರಿಸಿ ಮೊಹಮ್ಮದ್ ರಿಜ್ವಾನ್ ಸಹಿ ಹಾಕಿದ್ದರು. ಆದರೆ ಹೀಗೆ ಆಟೋಗ್ರಾಫ್ ಹಾಕುವ ವೇಳೆ ಪಾಕ್ ಕ್ರಿಕೆಟಿಗ ಧ್ವಜವನ್ನು ನೆಲಕ್ಕೆ ಹಾಕಿದ್ದರು. ಅಲ್ಲದೆ ಇದೇ ವೇಳೆ ಅವರ ಕಾಲುಗಳು ಧ್ವಜದ ಭಾಗದಲ್ಲಿತ್ತು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

View this post on Instagram

A post shared by Khel Shel (@khelshel)

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮೊಹಮ್ಮದ್ ರಿಜ್ವಾನ್ ಪಾಕ್ ಧ್ವಜವನ್ನು ತುಳಿದಿದ್ದಾರೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪಾಕ್ ಕ್ರಿಕೆಟ್ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಿಜ್ವಾನ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ