AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಧೋನಿ, ಪಾಂಡ್ಯ, ಇಶಾನ್ ಕಿಶನ್ ಭರ್ಜರಿ ಡ್ಯಾನ್ಸ್ ಪಾರ್ಟಿ: ಇಲ್ಲಿದೆ ವಿಡಿಯೋ

ಸ್ನೇಹಿತರ ಪಾರ್ಟಿಯಲ್ಲಿ ಧೋನಿ, ಹಾರ್ದಿಕ್, ಇಶಾನ್, ಕೃನಾಲ್ ಪಾಂಡ್ಯ ಜೊತೆಯಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Viral Video: ಧೋನಿ, ಪಾಂಡ್ಯ, ಇಶಾನ್ ಕಿಶನ್ ಭರ್ಜರಿ ಡ್ಯಾನ್ಸ್ ಪಾರ್ಟಿ: ಇಲ್ಲಿದೆ ವಿಡಿಯೋ
MS Dhoni
TV9 Web
| Edited By: |

Updated on: Nov 27, 2022 | 5:31 PM

Share

ಟೀಮ್ ಇಂಡಿಯಾದ (Team India) ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಈಗ ಎಲ್ಲಿದ್ದಾರೆ ಎಂದು ಕೇಳಿದ್ರೆ ಸದ್ಯದ ಉತ್ತರ ದುಬೈ. ಧೋನಿ ಅ್ಯಂಡ್ ಕಂಪೆನಿ ಮಸ್ತ್ ಮಜಾ ಪಾರ್ಟಿಯಲ್ಲಿ ತೊಡಗಿಸಿಕೊಂಡಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಶೇಷ ಎಂದರೆ ಈ ಪಾರ್ಟಿಯಲ್ಲಿ ಟೀಮ್ ಇಂಡಿಯಾ ಆಟಗಾರರಾದ ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಕೃನಾಲ್ ಪಾಂಡ್ಯ ಸೇರಿದಂತೆ ಕೆಲ ಆಪ್ತ ಸ್ನೇಹಿತರು ಕೂಡ ಜೊತೆಯಾಗಿದ್ದಾರೆ.

ಸ್ನೇಹಿತರ ಪಾರ್ಟಿಯಲ್ಲಿ ಧೋನಿ, ಹಾರ್ದಿಕ್, ಇಶಾನ್, ಕೃನಾಲ್ ಪಾಂಡ್ಯ ಜೊತೆಯಾಗಿ ಡ್ಯಾನ್ಸ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ವಿಶೇಷ ಎಂದರೆ ಈ ಪಾರ್ಟಿಯಲ್ಲಿ ಬಾಲಿವುಡ್​ನ ಖ್ಯಾತ ಗಾಯಕ ಬಾದ್​ಷಾ ಕೂಡ ಧ್ವನಿಗೂಡಿಸಿದ್ದರು.

ಹಿಂದಿ ಗೀತೆಗಳಿಗೆ ಕಿರಿಯ ಆಟಗಾರರೊಂದಿಗೆ ಹೆಜ್ಜೆ ಹಾಕಿದ ಧೋನಿ ಆ ಬಳಿಕ ಬಾದ್​ಷಾ ಹಾಡಿದ ಕಾಲಾ ಚಾಷ್ಮ ಗೀತೆಗೂ ಸಖತ್ ಸ್ಟೆಪ್ಸ್ ಹಾಕಿದರು. ಇದೀಗ ಈ ಆಕರ್ಷಕ ವಿಡಿಯೋ ತುಣುಕುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಐಪಿಎಲ್​ 2023 ಗೆ ಧೋನಿ ಪ್ಲ್ಯಾನ್:

ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಧೋನಿ ಈಗ 2023 ರ ಐಪಿಎಲ್ ತಯಾರಿಯಲ್ಲಿ ನಿರತರಾಗಿದ್ದಾರೆ. ಐಪಿಎಲ್‌ ಸೀಸನ್​ ಮೂಲಕ ಕ್ರಿಕೆಟ್ ಬದುಕಿಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಹೀಗಾಗಿ ಕೊನೆಯ ಬಾರಿಗೆ ಪ್ರಶಸ್ತಿಯೊಂದಿಗೆ ವಿದಾಯ ಹೇಳುವ ಇರಾದೆಯಲ್ಲಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್