AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಕೆಟ್ ಪಡೆದು ಪುಷ್ಪಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಮಹಿಳಾ ಆಟಗಾರ್ತಿ

Sita Rana Viral Video: ಫೇರ್ ಬ್ರೇಕ್ ಇನ್ವಿಟೇಶನಲ್ ಟೂರ್ನಮೆಂಟ್ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ದೇಶಗಳ ಉದಯೋನ್ಮುಖ ಕ್ರಿಕೆಟಿಗರು ಭಾಗವಹಿಸುತ್ತಿದ್ದಾರೆ.

Viral Video: ವಿಕೆಟ್ ಪಡೆದು ಪುಷ್ಪಾ ಸ್ಟೈಲ್​ನಲ್ಲಿ ಸಂಭ್ರಮಿಸಿದ ಮಹಿಳಾ ಆಟಗಾರ್ತಿ
Nepal spinner Sita Rana
TV9 Web
| Edited By: |

Updated on: May 11, 2022 | 4:04 PM

Share

ಕ್ರಿಕೆಟ್ ಅಂಗಳದಲ್ಲಿ ಪುಷ್ಪಾ ಸಿನಿಮಾ ಸ್ಟ್ರೈಲ್ ಸಖತ್ ವೈರಲ್ ಆಗಿತ್ತು. ಈ ಬಾರಿಯ ಐಪಿಎಲ್​ನಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ರವೀಂದ್ರ ಜಡೇಜಾ ಮತ್ತು ಒಬೆದ್ ಮೆಕಾಯ್ ಕೂಡ ಮೈದಾನದಲ್ಲಿ ಪುಷ್ಪಾ ಚಿತ್ರದ ಫೈರ್ ಸ್ಟೈಲ್ ತೋರಿಸಿದ್ದರು. ಇದೀಗ ಈ ಕ್ರೇಜ್ ಮಹಿಳಾ ಕ್ರಿಕೆಟಿಗೂ ತಟ್ಟಿದೆ. ದುಬೈನಲ್ಲಿ ನಡೆದ ಫೇರ್ ಬ್ರೇಕ್ ಇನ್ವಿಟೇಶನಲ್ ಟೂರ್ನಮೆಂಟ್ ನಲ್ಲಿ ಮಹಿಳಾ ಆಟಗಾರ್ತಿ ವಿಕೆಟ್ ಪಡೆದು ‘ಪುಷ್ಪಾ’ ಸ್ಟೈಲ್​ನಲ್ಲಿ ಸಂಭ್ರಮಿಸಿದರು. ಈ ವಿಡಿಯೋವನ್ನು ಐಸಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಮೇ 5 ರಂದು ನಡೆದ ಟೊರ್ನಾಡೊ ಮತ್ತು ಸಫೈರ್ ಮಹಿಳಾ ತಂಡಗಳ ನಡುವೆ ಪಂದ್ಯದ ವೇಳೆ ನೇಪಾಳದ ಸೀತಾ ರಾಣಾ ವಿಕೆಟ್ ಪಡೆದು ಪುಷ್ಫಾ ಚಿತ್ರದ ಸ್ಟೈಲ್​ನಲ್ಲಿ ಸಂಭ್ರಮಿಸಿದರು. ಸೀತಾ ರಾಣಾ ವಿಕೆಟ್ ಪಡೆದ ನಂತರ ಅಲ್ಲು ಅರ್ಜುನ್ ಅವರ ಶೈಲಿಯನ್ನು ಅನುಕರಿಸಿದರು. ಈ ವೀಡಿಯೊವನ್ನು ಪೋಸ್ಟ್ ಮಾಡಿದ ಐಸಿಸಿ, ನೇಪಾಳದ ಸೀತಾ ರಾಣಾ ಅತ್ಯಂತ ಜನಪ್ರಿಯ ಸಂಭ್ರಮ ಆಚರಿಸುತ್ತಿದ್ದಾರೆ ಎಂದು ಬರೆದುಕೊಂಡಿದೆ.

View this post on Instagram

A post shared by ICC (@icc)

ಫೇರ್ ಬ್ರೇಕ್ ಇನ್ವಿಟೇಶನಲ್ ಟೂರ್ನಮೆಂಟ್ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹಲವು ದೇಶಗಳ ಉದಯೋನ್ಮುಖ ಕ್ರಿಕೆಟಿಗರು ಭಾಗವಹಿಸುತ್ತಿದ್ದಾರೆ. ಈ ಪಂದ್ಯಾವಳಿಯಲ್ಲಿ ಅನೇಕ ಅನುಭವಿ ಮಹಿಳಾ ಕ್ರಿಕೆಟಿಗರು ಸಹ ಭಾಗಿಯಾಗಿದ್ದಾರೆ. ಇಂಗ್ಲೆಂಡ್ ನಾಯಕಿ ಹೀದರ್ ನೈಟ್, ವೆಸ್ಟ್ ಇಂಡೀಸ್ ನಾಯಕಿ ಸ್ಟೆಫನಿ ಟೇಲರ್ ಮತ್ತು ಪಾಕಿಸ್ತಾನದ ಸನಾ ಮಿರ್ ಕೂಡ ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು