AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

New zealand vs South Africa: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಕಿವೀಸ್ ಪಡೆ ಫೈನಲ್​ಗೇರಿತ್ತು. ಆದರೆ ಫೈನಲ್​ ಪಂದ್ಯದಲ್ಲಿ ಭಾರತದ ವಿರುದ್ಧ 96 ರನ್​ಗಳಿಂದ ಪರಾಜಯಗೊಂಡಿತು. ಇದೀಗ ನ್ಯೂಝಿಲೆಂಡ್ ತಂಡವು ಸೌತ್ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡಲು ಸಜ್ಜಾಗಿದೆ.

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!
New Zealand
ಝಾಹಿರ್ ಯೂಸುಫ್
|

Updated on: Mar 11, 2026 | 10:19 AM

Share

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್​ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.

ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್​ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ…

ನ್ಯೂಝಿಲೆಂಡ್ ಟಿ20 ತಂಡ:

ಅಲಭ್ಯರಾಗಿರುವ ಆಟಗಾರರು:

  • ಫಿನ್ ಅಲೆನ್
  • ರಚಿನ್ ರವೀಂದ್ರ
  • ಗ್ಲೆನ್ ಫಿಲಿಪ್ಸ್
  • ಡೇರಿಲ್ ಮಿಚೆಲ್
  • ಮಾರ್ಕ್ ಚಾಪ್ಮನ್
  • ಟಿಮ್ ಸೈಫರ್ಟ್
  • ಜೇಕಬ್ ಡಫಿ
  • ಮ್ಯಾಟ್ ಹೆನ್ರಿ.

ಇದನ್ನೂ ಓದಿ: ಹೊಸ ಗರ್ಲ್​​ ಫ್ರೆಂಡ್ ಎಂಟ್ರಿ… ಜೀವಕ್ಕೆ ಜೀವದಂತಿದ್ದ ಅಣ್ಣನೇ ದೂರ..!

5 ಪಂದ್ಯಗಳ ಸರಣಿ:

ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನ್ಯೂಝಿಲೆಂಡ್​ನಲ್ಲಿ ನಡೆಯಲಿರುವ ಈ ಸರಣಿಯು ಮಾರ್ಚ್ 15 ರಿಂದ ಶುರುವಾಗಲಿದೆ. ಇನ್ನು ಈ ಸರಣಿಯ ಕೊನೆಯ ಮ್ಯಾಚ್ ಮಾರ್ಚ್ 25 ರಂದು ನಡೆಯಲಿದೆ.

ಪಂದ್ಯ ದಿನಾಂಕ ಸ್ಥಳ ಸಮಯ (ಸ್ಥಳೀಯ)
1ನೇ ಟಿ20 ಭಾನುವಾರ, ಮಾರ್ಚ್ 15 ಬೇ ಓವಲ್, ಮೌಂಟ್ ಮೌಂಗನುಯಿ ಸಂಜೆ 7:15
2ನೇ ಟಿ20 ಮಂಗಳವಾರ, 17 ಮಾರ್ಚ್ ಸೆಡ್ಡನ್ ಪಾರ್ಕ್, ಹ್ಯಾಮಿಲ್ಟನ್ ಸಂಜೆ 7:15
3ನೇ ಟಿ20ಐ ಶುಕ್ರವಾರ, ಮಾರ್ಚ್ 20 ಈಡನ್ ಪಾರ್ಕ್, ಆಕ್ಲೆಂಡ್ ಸಂಜೆ 7:15
4ನೇ ಟಿ20ಐ ಭಾನುವಾರ, ಮಾರ್ಚ್ 22 ಸ್ಕೈ ಕ್ರೀಡಾಂಗಣ, ವೆಲ್ಲಿಂಗ್ಟನ್ ಸಂಜೆ 7:15
5ನೇ ಟಿ20ಐ ಬುಧವಾರ, ಮಾರ್ಚ್ 25 ಹ್ಯಾಗ್ಲಿ ಓವಲ್, ಕ್ರೈಸ್ಟ್‌ಚರ್ಚ್ ಸಂಜೆ 7:15
Follow Us
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ಇಡಿ ದಾಳಿ ನಂತರ ನಲಪಾಡ್ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ರಾಜಣ್ಣ ಸ್ಫೋಟಕ ಹೇಳಿಕೆ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!
ಬಿಟ್‌ಕಾಯಿನ್ ಕೇಸ್: ಇಡಿ ದಾಳಿ ಹಿಂದೆ ರಾಜಕೀಯ ಲೆಕ್ಕಾಚಾರ!