AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್

ICC Test Ranking: ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್
ಪಾಕಿಸ್ತಾನ ತಂಡ
TV9 Web
| Edited By: |

Updated on: Aug 25, 2021 | 6:23 PM

Share

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 1-0ಯಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು. 109 ರನ್ಗಳ ಅಂತರದ ಗೆಲುವು ಪಾಕಿಸ್ತಾನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಲು ಸಹಾಯ ಮಾಡಿದೆ. ಈ ಬಾರಿ ತಂಡದ ನಾಯಕ ಬಾಬರ್ ಅಜಮ್ ಮತ್ತು ಯುವ ಬೌಲರ್ ಶಾಹೀನ್ ಅಫ್ರಿದಿ ಹೆಚ್ಚು ಲಾಭ ಪಡೆದಿದ್ದಾರೆ. ಇಬ್ಬರೂ ಅಗ್ರ 10 ಕ್ಕೆ ತಲುಪಿದ್ದಾರೆ.

ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು. ನಂತರ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 43 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಹೀಗಾಗಿ, ಶಾಹೀನ್ ಇಡೀ ಪಂದ್ಯದಲ್ಲಿ 94 ರನ್ಗೆ 10 ವಿಕೆಟ್ ಪಡೆದರು. ಅವರ ಪ್ರದರ್ಶನದ ಕಾರಣ, ಅವರು 783 ಅಂಕಗಳೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.

ರಿಷಬ್ ಪಂತ್ ಹಿಂದಿಕ್ಕಿದ ಕ್ಯಾಪ್ಟನ್ ಬಾಬರ್ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮೊದಲ ಇನ್ನಿಂಗ್ಸ್‌ನಲ್ಲಿ 75 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 33 ರನ್ ಗಳಿಸುವ ಮೂಲಕ ತನ್ನ ಟೆಸ್ಟ್ ಶ್ರೇಯಾಂಕವನ್ನು ಸುಧಾರಿಸಿಕೊಂಡಿದ್ದಾರೆ. ಅವರು ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ಏಳನೇ ಸ್ಥಾನ ಪಡೆದಿದ್ದಾರೆ. ಬಾಬರ್ 749 ಅಂಕಗಳೊಂದಿಗೆ ಏಳನೇ ಮತ್ತು ಪಂತ್ 736 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ