AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್

ICC Test Ranking: ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು.

ICC Test Ranking: ಟೆಸ್ಟ್ ಶ್ರೇಯಾಂಕದಲ್ಲಿ ರಿಷಭ್ ಪಂತ್ ಹಿಂದಿಕ್ಕಿದ ಪಾಕ್ ನಾಯಕ ಬಾಬರ್ ಅಜಮ್
ಪಾಕಿಸ್ತಾನ ತಂಡ
TV9 Web
| Edited By: |

Updated on: Aug 25, 2021 | 6:23 PM

Share

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 1-0ಯಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತು. 109 ರನ್ಗಳ ಅಂತರದ ಗೆಲುವು ಪಾಕಿಸ್ತಾನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಏರಲು ಸಹಾಯ ಮಾಡಿದೆ. ಈ ಬಾರಿ ತಂಡದ ನಾಯಕ ಬಾಬರ್ ಅಜಮ್ ಮತ್ತು ಯುವ ಬೌಲರ್ ಶಾಹೀನ್ ಅಫ್ರಿದಿ ಹೆಚ್ಚು ಲಾಭ ಪಡೆದಿದ್ದಾರೆ. ಇಬ್ಬರೂ ಅಗ್ರ 10 ಕ್ಕೆ ತಲುಪಿದ್ದಾರೆ.

ಪಾಕಿಸ್ತಾನದ 21 ವರ್ಷದ ಶಾಹೀನ್ ಟೆಸ್ಟ್ ಶ್ರೇಯಾಂಕದಲ್ಲಿ 10 ಸ್ಥಾನ ಮೇಲಕ್ಕೇರಿ ಅಗ್ರ 10 ಕ್ಕೆ ತಲುಪಿದ್ದಾರೆ. ಶಾಹೀನ್ ಎಂಟನೇ ಸ್ಥಾನಕ್ಕೆ ತಲುಪಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಶಾಹೀನ್ 51 ರನ್ ಗಳಿಸಿ 6 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದರು. ನಂತರ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 43 ರನ್ ನೀಡಿ 4 ವಿಕೆಟ್ ಪಡೆದಿದ್ದರು. ಹೀಗಾಗಿ, ಶಾಹೀನ್ ಇಡೀ ಪಂದ್ಯದಲ್ಲಿ 94 ರನ್ಗೆ 10 ವಿಕೆಟ್ ಪಡೆದರು. ಅವರ ಪ್ರದರ್ಶನದ ಕಾರಣ, ಅವರು 783 ಅಂಕಗಳೊಂದಿಗೆ ಟೆಸ್ಟ್ ಶ್ರೇಯಾಂಕದಲ್ಲಿ ಎಂಟನೇ ಸ್ಥಾನದಲ್ಲಿದ್ದಾರೆ.

ರಿಷಬ್ ಪಂತ್ ಹಿಂದಿಕ್ಕಿದ ಕ್ಯಾಪ್ಟನ್ ಬಾಬರ್ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಮೊದಲ ಇನ್ನಿಂಗ್ಸ್‌ನಲ್ಲಿ 75 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 33 ರನ್ ಗಳಿಸುವ ಮೂಲಕ ತನ್ನ ಟೆಸ್ಟ್ ಶ್ರೇಯಾಂಕವನ್ನು ಸುಧಾರಿಸಿಕೊಂಡಿದ್ದಾರೆ. ಅವರು ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಹಿಂದಿಕ್ಕಿ ಏಳನೇ ಸ್ಥಾನ ಪಡೆದಿದ್ದಾರೆ. ಬಾಬರ್ 749 ಅಂಕಗಳೊಂದಿಗೆ ಏಳನೇ ಮತ್ತು ಪಂತ್ 736 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್