Rachin Ravindra: ರಾಹುಲ್ + ಸಚಿನ್= ರಚಿನ್ ಅಲ್ಲ..!

Rachin Ravindra: ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅವರ ಹೆಸರನ್ನು ಹೊಂದಿಲ್ಲದಿದ್ದರೂ, ರಚಿನ್ ರವೀಂದ್ರ ಕ್ರಿಕೆಟ್ ಅನ್ನೇ ವೃತ್ತಿಜೀವನವನ್ನಾಗಿ ಆಯ್ಕೆ ಮಾಡಿರುವುದು ವಿಶೇಷ. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಮೂರು ಭರ್ಜರಿ ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

Rachin Ravindra: ರಾಹುಲ್ + ಸಚಿನ್= ರಚಿನ್ ಅಲ್ಲ..!
Rachin Ravindra
Follow us
| Updated By: ಝಾಹಿರ್ ಯೂಸುಫ್

Updated on: Nov 14, 2023 | 8:28 PM

ಈ ಬಾರಿಯ ವಿಶ್ವಕಪ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಯುವ ಆಟಗಾರರಲ್ಲಿ ರಚಿನ್ ರವೀಂದ್ರ ಕೂಡ ಒಬ್ಬರು. ಅದರಲ್ಲೂ ಬಲಿಷ್ಠ ತಂಡಗಳ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಯುವ ಎಡಗೈ ದಾಂಡಿಗ ಹಲವು ದಾಖಲೆಗಳನ್ನು ಸೃಷ್ಟಿಸಿದ್ದರು.

ಈ ದಾಖಲೆಗಳ ಬೆನ್ನಲ್ಲೇ ಭಾರತೀಯ ಮೂಲದ ರಚಿನ್ ರವೀಂದ್ರ ಮನೆಮಾತಾಗಿದ್ದರು. ಇದರ ಬೆನ್ನಲ್ಲೇ ರಚಿನ್ ಹೆಸರಿನ ಸಿಕ್ರೇಟ್ ಕೂಡ ಬಹಿರಂಗವಾಗಿತ್ತು. ರಾಹುಲ್ ದ್ರಾವಿಡ್ (RA) ಹಾಗೂ ಸಚಿನ್ (CHIN) ತೆಂಡೂಲ್ಕರ್ ಅವರ ಹೆಸರನ್ನು ಸಂಯೋಜಿಸಿ ಅವರಿಗೆ ಹೆಸರಿಡಲಾಗಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೆ ಅದೆಲ್ಲವೂ ಸುಳ್ಳು ಸುದ್ದಿ ಎಂದಿದ್ದಾರೆ ರಚಿನ್ ಅವರ ತಂದೆ ರವೀಂದ್ರ ಕೃಷ್ಣಮೂರ್ತಿ. ಈ ಬಗ್ಗೆ ಮಾತನಾಡಿರುವ ರವೀಂದ್ರ ಅವರು, ರಚಿನ್ ಜನಿಸಿದಾಗ, ನನ್ನ ಹೆಂಡತಿ ಮಗನಿಗೆ ಈ ಹೆಸರನ್ನು ಸೂಚಿಸಿದ್ದಳು. ಹೆಸರು ಚಿಕ್ಕದಾಗಿ, ಉಚ್ಛರಿಸಲು ಕೂಡ ಸುಲಭವಾಗಿದ್ದರಿಂದ ನಮಗೆಲ್ಲರಿಗೂ ಇಷ್ಟವಾಯಿತು. ಹೀಗಾಗಿ ರಚಿನ್ ಎಂದು ನಾಯಕರಣ ಮಾಡಲಾಯಿತು.

ಇದಾಗಿ ಕೆಲ ವರ್ಷಗಳ ಬಳಿಕವಷ್ಟೇ ರಚಿನ್ ಎನ್ನುವುದು ರಾಹುಲ್+ಸಚಿನ್ ಹೆಸರಿನ ಸಮ್ಮಿಳಿತ ಎಂಬುದು ನಮಗೂ ತಿಳಿಯಿತು. ಇದರ ಹೊರತಾಗಿ ರಾಹುಲ್ – ಸಚಿನ್ ಹೆಸರುಗಳನ್ನು ಸೇರಿಸಿ ನಾವು ಉದ್ದೇಶಪೂರ್ವಕವಾಗಿ ರಚಿನ್​ ಎಂದು ನಾಮಕರಣ ಮಾಡಿರಲಿಲ್ಲ ಎಂದು ರವೀಂದ್ರ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ನಲ್ಲಿ ಹೊಸ ಇತಿಹಾಸ ಬರೆದ ರಚಿನ್ ರವೀಂದ್ರ

ರಾಹುಲ್ ದ್ರಾವಿಡ್ ಹಾಗೂ ಸಚಿನ್ ತೆಂಡೂಲ್ಕರ್ ಅವರ ಹೆಸರನ್ನು ಹೊಂದಿಲ್ಲದಿದ್ದರೂ, ರಚಿನ್ ರವೀಂದ್ರ ಕ್ರಿಕೆಟ್ ಅನ್ನೇ ವೃತ್ತಿಜೀವನವನ್ನಾಗಿ ಆಯ್ಕೆ ಮಾಡಿರುವುದು ವಿಶೇಷ. ಅಷ್ಟೇ ಅಲ್ಲದೆ ಈ ಬಾರಿಯ ವಿಶ್ವಕಪ್​ನಲ್ಲಿ ಮೂರು ಭರ್ಜರಿ ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್