AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2023: ರಣಜಿ ಟ್ರೋಫಿ ಕ್ವಾರ್ಟರ್​ ಫೈನಲ್​ ವೇಳಾಪಟ್ಟಿ ಪ್ರಕಟ

Ranji Trophy 2023 Quarterfinals Schedule: ಜನವರಿ 31 ರಂದು ನಡೆಯಲಿರುವ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ ವಿರುದ್ಧ ಆಡಲಿದೆ. ಮೊದಲ ಸುತ್ತಿನಲ್ಲಿ ಗೆದ್ದು ನಾಕೌಟ್ ಹಂತಕ್ಕೇರಿದ ತಂಡಗಳು ಈ ಕೆಳಗಿನಂತಿವೆ.

Ranji Trophy 2023: ರಣಜಿ ಟ್ರೋಫಿ ಕ್ವಾರ್ಟರ್​ ಫೈನಲ್​ ವೇಳಾಪಟ್ಟಿ ಪ್ರಕಟ
Ranji Trophy 2023
TV9 Web
| Edited By: |

Updated on:Jan 29, 2023 | 5:07 PM

Share

Ranji Trophy: 2022/23 ರ ರಣಜಿ ಟ್ರೋಫಿಯ ಮೊದಲ ಸುತ್ತಿನ ಪಂದ್ಯಗಳು ಪೂರ್ಣಗೊಂಡಿದೆ. ಮುಂಬೈ-ಮಹಾರಾಷ್ಟ್ರ ನಡುವಣ ಪಂದ್ಯವು ರೋಚಕ ಡ್ರಾದಲ್ಲಿ ಅಂತ್ಯಗೊಂಡಿದ್ದು, ಹೀಗಾಗಿ ಬಿ ಗುಂಪಿನಿಂದ ಆಂಧ್ರಪ್ರದೇಶ ತಂಡ ನಾಕೌಟ್ ಹಂತಕ್ಕೇರಿದೆ. ಹಾಗೆಯೇ ತಮಿಳುನಾಡು ವಿರುದ್ಧ ಕೊನೆಯ ಪಂದ್ಯದಲ್ಲಿ ಸೋತರೂ ಸೌರಾಷ್ಟ್ರ ಕ್ವಾರ್ಟರ್‌ ಫೈನಲ್‌ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಜಾರ್ಖಂಡ್ ವಿರುದ್ಧ ಗೆದ್ದಿರುವ ಕರ್ನಾಟಕ ತಂಡ ಕೂಡ ಮುಂದಿನ ಹಂತಕ್ಕೇರಿದೆ. ಅದರಂತೆ ಜನವರಿ 31 ರಂದು ನಡೆಯಲಿರುವ ಕ್ವಾರ್ಟರ್​ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ಉತ್ತರಾಖಂಡ್ ವಿರುದ್ಧ ಆಡಲಿದೆ. ಮೊದಲ ಸುತ್ತಿನಲ್ಲಿ ಗೆದ್ದು ನಾಕೌಟ್ ಹಂತಕ್ಕೇರಿದ ತಂಡಗಳು ಈ ಕೆಳಗಿನಂತಿವೆ.

  • ಎಲೈಟ್ ಗ್ರೂಪ್ ಎ: ಬಂಗಾಳ ಮತ್ತು ಉತ್ತರಾಖಂಡ್
  • ಎಲೈಟ್ ಗ್ರೂಪ್ ಬಿ: ಸೌರಾಷ್ಟ್ರ ಮತ್ತು ಆಂಧ್ರಪ್ರದೇಶ
  • ಎಲೈಟ್ ಗ್ರೂಪ್ ಸಿ: ಕರ್ನಾಟಕ ಮತ್ತು ಜಾರ್ಖಂಡ್
  • ಎಲೈಟ್ ಗ್ರೂಪ್ ಡಿ: ಮಧ್ಯಪ್ರದೇಶ ಮತ್ತು ಪಂಜಾಬ್

ಕ್ವಾರ್ಟರ್​ ಫೈನಲ್ ಪಂದ್ಯಗಳ ವೇಳಾಪಟ್ಟಿ:

  • ಜನವರಿ 31- ಬಂಗಾಳ (A1) ವಿರುದ್ಧ ಜಾರ್ಖಂಡ್ (C2) -ಈಡನ್ ಗಾರ್ಡನ್ಸ್, ಕೋಲ್ಕತ್ತಾ
  • ಜನವರಿ 31 – ಸೌರಾಷ್ಟ್ರ (B1) v ಪಂಜಾಬ್ (D2)- ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್‌ಕೋಟ್
  • ಜನವರಿ 31- ಕರ್ನಾಟಕ (C1) v ಉತ್ತರಾಖಂಡ್ (A2) – ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
  • ಜನವರಿ 31- ಮಧ್ಯಪ್ರದೇಶ (D1) ವಿರುದ್ಧ ಆಂಧ್ರಪ್ರದೇಶ (B2)- ಹೋಲ್ಕರ್ ಕ್ರೀಡಾಂಗಣ, ಇಂದೋರ್.
  • ಸೆಮಿಫೈನಲ್ ಮತ್ತು ಫೈನಲ್ ಕ್ರಮವಾಗಿ ಫೆಬ್ರವರಿ 8 ಮತ್ತು ಫೆಬ್ರವರಿ 16 ರಿಂದ ಪ್ರಾರಂಭವಾಗಲಿದೆ.

ಕರ್ನಾಟಕ ರಣಜಿ ತಂಡ ಹೀಗಿದೆ:

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಮನೀಶ್ ಪಾಂಡೆ , ನಿಕಿನ್ ಜೋಸ್ , ಶರತ್ ಬಿಆರ್​ ( ವಿಕೆಟ್ ಕೀಪರ್ ) , ಶುಭಾಂಗ್ ಹೆಗ್ಡೆ , ಕೃಷ್ಣಪ್ಪ ಗೌತಮ್ , ವಾಸುಕಿ ಕೌಶಿಕ್ , ಶ್ರೇಯಸ್ ಗೋಪಾಲ್ , ವಿಧ್ವತ್ ಕಾವೇರಪ್ಪ, ವಿಜಯ್‌ಕುಮಾರ್ ವೈಶಾಖ್ , ರೋನಿತ್ ಮೋರೆ , ಶ್ರೀನಿವಾಸ್ ಶರತ್ , ಕೃಷ್ಣಮೂರ್ತಿ ಸಿದ್ಧಾರ್ಥ್ , ವಿಶಾಲ್ ಓನಾಟ್.

Published On - 4:10 pm, Sun, 29 January 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!