AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025 final: ಇಂದಿನಿಂದ ರಣಜಿ ಟ್ರೋಫಿ ಫೈನಲ್ ಫೈಟ್

Vidarbha vs Kerala: ದೇಶೀಯ ಅಂಗಳದ ಟೆಸ್ಟ್ ಸಮರ ಕೊನೆಯ ಹಂತಕ್ಕೆ ಬಂದು ನಿಂತಿದೆ. ಅದರಂತೆ ಈ ಬಾರಿಯ ರಣಜಿ ಟೂರ್ನಿಯ ಅಂತಿಮ ಪಂದ್ಯದಲ್ಲಿ ವಿದರ್ಭ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗುತ್ತಿದೆ. ವಿದರ್ಭದ ವಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಗೆಲ್ಲುವ ತಂಡ ರಣಜಿ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಲಿದೆ.

Ranji Trophy 2025 final: ಇಂದಿನಿಂದ ರಣಜಿ ಟ್ರೋಫಿ ಫೈನಲ್ ಫೈಟ್
Ranji Trophy 2025 Final
ಝಾಹಿರ್ ಯೂಸುಫ್
|

Updated on: Feb 26, 2025 | 7:22 AM

Share

ರಣಜಿ ಟೂರ್ನಿಯ ಫೈನಲ್ ಪಂದ್ಯ ಇಂದಿನಿಂದ (ಫೆ.26) ಶುರುವಾಗಲಿದೆ. ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕೇರಳ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ಸ್ ಪಂದ್ಯಗಳಲ್ಲಿ ವಿದರ್ಭ ತಂಡವು ಬಲಿಷ್ಠ ಮುಂಬೈ ತಂಡವನ್ನು 80 ರನ್ ಗಳಿಂದ ಸೋಲಿಸಿ ಫೈನಲ್ ಗೇರಿತು.

ಮತ್ತೊಂದೆಡೆ ಕೇರಳ ಹಾಗೂ ಗುಜರಾತ್ ನಡುವಿನ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡರೂ, ಮೊದಲ ಇನಿಂಗ್ಸ್ ನಲ್ಲಿನ ಕೇವಲ 2 ರನ್ ಗಳ ಮುನ್ನಡೆಯೊಂದಿಗೆ ಕೇರಳ ತಂಡ ಫೈನಲ್ ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇಂದಿನಿಂದ ಆರಂಭವಾಗಲಿರುವ ದೇಶೀಯ ಅಂಗಳದ ಟೆಸ್ಟ್ ಸಮರದಲ್ಲಿ ವಿದರ್ಭ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗುತ್ತಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್​ ಹಾಗೂ ಜಿಯೋ ಹಾಟ್​ಸ್ಟಾರ್ ಆ್ಯಪ್ ಮತ್ತು ವೆಬ್​ಸೈಟ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ಉಭಯ ತಂಡಗಳು:

ವಿದರ್ಭ ತಂಡ: ಅಕ್ಷಯ್ ವಾಡ್ಕರ್ (ನಾಯಕ) , ಅಥರ್ವ ತೈಡೆ , ಧ್ರುವ ಶೋರೆ , ಪಾರ್ಥ್ ರೇಖಾಡೆ , ಡ್ಯಾನಿಶ್ ಮಾಲೆವಾರ್ , ಕರುಣ್ ನಾಯರ್ , ಯಶ್ ರಾಥೋಡ್ , ಹರ್ಷ ದುಬೆ , ನಚಿಕೇತ್ ಭೂತೆ , ದರ್ಶನ್ ನಲ್ಕಂಡೆ , ಯಶ್ ಠಾಕೂರ್ , ಅಕ್ಷಯ್ ಸಿದ್ಧೇಶ್ ವಖರೆ , ಅಕ್ಷಯ್ ಕರ್ಣೆವಾರ್, ಶುಭಂ ಕಾಪ್ಸೆ , ಅಮನ್ ಮೊಖಡೆ , ಮಂದರ್ ಮಹಾಲೆ , ಯಶ್ ಕದಂ , ಪ್ರಫುಲ್ ಹಿಂಗೆ , ಉಮೇಶ್ ಯಾದವ್.

ಇದನ್ನೂ ಓದಿ: ರಚಿನ್ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆಯೇ ಉಡೀಸ್

ಕೇರಳ ತಂಡ: ಸಚಿನ್ ಬೇಬಿ (ನಾಯಕ) , ಮೊಹಮ್ಮದ್ ಅಝರುದ್ದೀನ್ (ವಿಕೆಟ್ ಕೀಪರ್) , ಅಕ್ಷಯ್ ಚಂದ್ರನ್ , ರೋಹನ್ ಕುನ್ನುಮ್ಮಳ್ , ವರುಣ್ ನಾಯನಾರ್ , ಜಲಜ್ ಸಕ್ಸೇನಾ , ಸಲ್ಮಾನ್ ನಿಝಾರ್ , ಅಹಮ್ಮದ್ ಇಮ್ರಾನ್ , ಆದಿತ್ಯ ಸರ್ವತೆ , ಎಂಡಿ ನಿಧೀಶ್ , ನೆಡುಮಂಕುಹಿ ಬಾಸಿಲ್ , ಬಾಸಿ ಥಂಪಿ , ವಿಷ್ಣು ವಿನೋದ್, ಬಾಬಾ ಅಪರಜಿತ್, ಫಾಝಿಲ್ ಫನೂಸ್, ವತ್ಸಲ್ ಗೋವಿಂದ್ , ಶೋನ್ ರೋಜರ್ , ವೈಶಾಖ್ ಚಂದ್ರನ್ , ಕೃಷ್ಣ ಪ್ರಸಾದ್ , ಆನಂದ್ ಕೃಷ್ಣನ್ , ಕೆ ಎಂ ಆಸಿಫ್.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್