AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ತಾಲಿಬಾನಿಗಳಿಗೆ ಮೈದಾನದಿಂದಲೇ ಸವಾಲು ಎಸೆಯುತ್ತಿರುವ ರಶೀದ್ ಖಾನ್

afghanistan crisis: ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

TV9 Web
| Edited By: |

Updated on: Aug 21, 2021 | 9:55 PM

Share
ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

1 / 6
ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ  ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

2 / 6
ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 6
ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

4 / 6
ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ  ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್