AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
TV9 Web
| Edited By: |

Updated on: Nov 23, 2021 | 9:38 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ