AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
TV9 Web
| Edited By: |

Updated on: Nov 23, 2021 | 9:38 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು