AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

RCB ಚಾಲೆಂಜರ್ಸ್​ ವಿಡಿಯೋದಲ್ಲಿ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್​
Rcb video
TV9 Web
| Edited By: |

Updated on: Nov 23, 2021 | 9:38 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೈದಾನದ ಒಳಗೆ ಮತ್ತು ಹೊರಗೆ #PLAYBOLD ತತ್ವವನ್ನು ಮುಂದುವರೆಸಿದೆ. ಪರಿಸ್ಥಿತಿಗಳಿಗೆ ಸವಾಲೆಸೆಯುವುದು, ಎಂದಿಗೂ ಹಿಂದೆ ಸರಿಯಬೇಡಿ ಮತ್ತು ಮುನ್ನುಗ್ಗುತ್ತಾ ಇರಿ! ಇದು RCB ಯ ಘೋಷವಾಕ್ಯ. ಇದೀಗ ಇದನ್ನೇ ವಿಡಿಯೋ ಗೀತೆಯಾಗಿ ಅಭಿಮಾನಿಗಳ ಮುಂದಿಟ್ಟಿದ್ದಾರೆ. IPL 2022 ರ ಮೆಗಾ ಹರಾಜಿನ ಮೊದಲು, RCB ಸಂಗೀತ ವೀಡಿಯೊ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಈ ವಿಡಿಯೋದಲ್ಲಿ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಬಹುತೇಕ ಆಟಗಾರರು ಕಾಣಿಸಿಕೊಂಡಿದ್ದಾರೆ.

ವಿ ಆರ್​ ಚಾಲೆಂಜರ್ಸ್​ ಹೆಸರಿನಲ್ಲಿ ಮೂಡಿ ಬಂದಿರುವ ಈ ವಿಡಿಯೋಗೆ ಚಾಹಲ್ ಪತ್ನಿ ಧನಶ್ರೀ ವರ್ಮಾನಿರ್ದೇಶನ ಮತ್ತು ನೃತ್ಯ ಸಂಯೋಜನೆ ಮಾಡಿರುವುದು ವಿಶೇಷ. ಹಾಗೆಯೇ, ಈ ಹಾಡಿನ ಸಂಗೀತ ನಿರ್ದೇಶಕ ಹರೀಶ್ ಉಪಾಧ್ಯಾಯ. RCB ಯ ಈ ಹೊಸ ವೀಡಿಯೊದಲ್ಲಿವಿರಾಟ್ ಕೊಹ್ಲಿಎಬಿ ಡಿವಿಲಿಯರ್ಸ್, ದೇವದತ್ ಪಡಿಕ್ಕಲ್, ಗ್ಲೆನ್ ಮ್ಯಾಕ್ಸ್‌ವೆಲ್ ಜೊತೆಗೆ ಇತರ ಕೆಲವು ಕ್ರಿಕೆಟಿಗರು ಸಹ ಕಾಣಿಸಿಕೊಂಡಿದ್ದಾರೆ.

1 ನಿಮಿಷ 38 ಸೆಕೆಂಡ್ ಅವಧಿಯ ಮ್ಯೂಸಿಕ್ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ಅದರಲ್ಲೂ ಇತ್ತೀಚೆಗೆ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿರುವ ಎಬಿ ಡಿವಿಲಿಯರ್ಸ್​ ಈ ಈ ವಿಡಿಯೋದಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದೆ. ಈ ವಿಡಿಯೋ ರಿಲೀಸ್ ಬೆನ್ನಲ್ಲೇ ಇದೀಗ ಎಬಿಡಿ ಮತ್ತೆ ಆರ್​ಸಿಬಿ ಸಿಬ್ಬಂದಿ ವರ್ಗದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆಯೊಂದು ಕೂಡ ಹುಟ್ಟಿಕೊಂಡಿದೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

(RCB launches star studded music video)

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು