AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ

RCB vs MI Playing XI IPL 2022: ಈ ಪಂದ್ಯಕ್ಕಾಗಿ RCB ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ
RCB vs MI Playing XI IPL 2022
TV9 Web
| Edited By: |

Updated on: Apr 09, 2022 | 7:17 PM

Share

IPL-2022ರ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್​ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆ ಮಾಡಲಾಗಿದೆ. ಆರ್​ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಆಗಮಿಸಿದ್ದು, ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

ಗ್ಲೆನ್ ಮ್ಯಾಕ್ಸ್​ವೆಲ್​​ ಆಗಮನದಿಂದಾಗಿ ಶೆರ್ಫಾನ್ ರುದರ್​ಫೋರ್ಡ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಡೇನಿಯಸ್ ಸಾಮ್ಸ್ ಬದಲಿಗೆ ರಮಣ್​ದೀಪ್​​ ಅವರನ್ನು ಕಣಕ್ಕಿಳಿಸಿದೆ. ಇದಲ್ಲದೇ ಮುಂಬೈ ತಂಡದಲ್ಲಿ ಟೈಮಲ್ ಮಿಲ್ಸ್ ಸ್ಥಾನದಲ್ಲಿ ಜಯದೇವ್ ಉನದ್ಕತ್ ಕೂಡ ಅವಕಾಶ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್