AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ

RCB vs MI Playing XI IPL 2022: ಈ ಪಂದ್ಯಕ್ಕಾಗಿ RCB ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ
RCB vs MI Playing XI IPL 2022
TV9 Web
| Edited By: |

Updated on: Apr 09, 2022 | 7:17 PM

Share

IPL-2022ರ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್​ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆ ಮಾಡಲಾಗಿದೆ. ಆರ್​ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಆಗಮಿಸಿದ್ದು, ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

ಗ್ಲೆನ್ ಮ್ಯಾಕ್ಸ್​ವೆಲ್​​ ಆಗಮನದಿಂದಾಗಿ ಶೆರ್ಫಾನ್ ರುದರ್​ಫೋರ್ಡ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಡೇನಿಯಸ್ ಸಾಮ್ಸ್ ಬದಲಿಗೆ ರಮಣ್​ದೀಪ್​​ ಅವರನ್ನು ಕಣಕ್ಕಿಳಿಸಿದೆ. ಇದಲ್ಲದೇ ಮುಂಬೈ ತಂಡದಲ್ಲಿ ಟೈಮಲ್ ಮಿಲ್ಸ್ ಸ್ಥಾನದಲ್ಲಿ ಜಯದೇವ್ ಉನದ್ಕತ್ ಕೂಡ ಅವಕಾಶ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್