AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಆಫ್ರಿಕಾ ನೆಲದಲ್ಲಿ ಧೋನಿ ದಾಖಲೆ ಮುರಿಯುತ್ತಾರಾ ರಿಷಬ್ ಪಂತ್?

IND vs SA: ದಕ್ಷಿಣ ಆಫ್ರಿಕಾದಲ್ಲಿ ಆಡುವ ಅವಕಾಶವನ್ನು ನೀಡಿದರೆ, ಅವರು ಟೆಸ್ಟ್‌ನಲ್ಲಿ 100 ವಿಕೆಟ್ ಗಳಿಸಿದ ಆರನೇ ವೇಗದ ಭಾರತೀಯ ಕೀಪರ್ ಆಗುತ್ತಾರೆ. ಧೋನಿ 36 ಟೆಸ್ಟ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

IND vs SA: ಆಫ್ರಿಕಾ ನೆಲದಲ್ಲಿ ಧೋನಿ ದಾಖಲೆ ಮುರಿಯುತ್ತಾರಾ ರಿಷಬ್ ಪಂತ್?
ರಿಷಬ್ ಪಂತ್
TV9 Web
| Updated By: ಪೃಥ್ವಿಶಂಕರ|

Updated on: Dec 24, 2021 | 5:44 PM

Share

ಭಾರತದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಬ್ ಪಂತ್ ಪ್ರಸ್ತುತ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮಾಜಿ ನಾಯಕ ಎಂಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಲು ಸಿದ್ಧರಾಗಿದ್ದಾರೆ. ಅವರು ಇದುವರೆಗೆ 25 ಟೆಸ್ಟ್‌ಗಳಲ್ಲಿ ಗ್ಲೌಸ್‌ನೊಂದಿಗೆ 97 ವಿಕೆಟ್‌ಗಳನ್ನು ಪಡೆದಿದ್ದಾರೆ (ಕ್ಯಾಚ್, ಸ್ಟಂಪ್). ದಕ್ಷಿಣ ಆಫ್ರಿಕಾದಲ್ಲಿ ಆಡುವ ಅವಕಾಶವನ್ನು ನೀಡಿದರೆ, ಅವರು ಟೆಸ್ಟ್‌ನಲ್ಲಿ 100 ವಿಕೆಟ್ ಗಳಿಸಿದ ಆರನೇ ವೇಗದ ಭಾರತೀಯ ಕೀಪರ್ ಆಗುತ್ತಾರೆ. ಧೋನಿ 36 ಟೆಸ್ಟ್‌ಗಳಲ್ಲಿ ಈ ಸಾಧನೆ ಮಾಡಿದ್ದರು.

37 ಟೆಸ್ಟ್ ಪಂದ್ಯಗಳಲ್ಲಿ ಈ ದಾಖಲೆ ಮಾಡಿರುವ ವೃದ್ಧಿಮಾನ್ ಸಹಾ ಧೋನಿಗೆ ಹತ್ತಿರವಾಗಿದ್ದಾರೆ. ಭಾರತದ ಮಾಜಿ ಕೀಪರ್‌ಗಳಾದ ಕಿರಣ್ ಮೋರೆ, ನಯನ್ ಮೊಂಗಿಯಾ ಮತ್ತು ಸೈಯದ್ ಕಿರ್ಮಾನಿ ಕ್ರಮವಾಗಿ 39, 41 ಮತ್ತು 42 ಟೆಸ್ಟ್‌ಗಳಲ್ಲಿ ಮೈಲಿಗಲ್ಲನ್ನು ತಲುಪಿದರು. ನ್ಯೂಜಿಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿಗೆ ಆಯ್ಕೆಗಾರರು ಪಂತ್ ಅವರಿಗೆ ವಿಶ್ರಾಂತಿ ನೀಡಿದ್ದರು. ಹೀಗಾಗಿ ಪಂತ್ ಧೋನಿ ದಾಖಲೆ ಮುರಿಯಲು ಆಫ್ರಿಕಾ ಪ್ರವಾಸದವರೆಗೆ ಕಾಯಬೇಕಾಯ್ತು.

ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26 ರಂದು ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಜನವರಿ 3 ರಂದು ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೂರನೇ ಮತ್ತು ಅಂತಿಮ ಟೆಸ್ಟ್ ಜನವರಿ 11 ರಂದು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಪ್ರಾರಂಭವಾಗುತ್ತದೆ.

ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ