AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು.

ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡ ಪರಾಗ್-ತೇವಾಟಿಯಾ
ಸೆಲ್ಫೀ ತೆಗೆದುಕೊಂಡ ರಿಯಾನ್​ ಪರಾಗ್​ ಮತ್ತು ತೇವಾಟಿಯಾ
ರಾಜೇಶ್ ದುಗ್ಗುಮನೆ
|

Updated on: Apr 24, 2021 | 10:05 PM

Share

ರಾಜಸ್ಥಾನ್​ ರಾಯಲ್ಸ್​ ಹಾಗೂ ಕೋಲ್ಕತ್ತಾ ನೈಟ್​ ರೈಡರ್ಸ್​ ನಡುವೆ ನಡೆದ ಪಂದ್ಯದ ವೇಳೆ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪ್ಯಾಟ್​ ಕಮ್ಮಿನ್ಸ್​ ಕ್ಯಾಚ್​ ಹಿಡಿದ ಖುಷಿಗೆ ರಿಯಾನ್ ಪರಾಗ್ ಹಾಗೂ ತೇವಾಟಿಯಾ ಮೈದಾನದಲ್ಲೇ ಸೆಲ್ಫೀ ತೆಗೆದುಕೊಂಡಂತೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಮೊದಲು ಬ್ಯಾಟಿಂಗ್​ಗೆ ಇಳಿದ ಕೋಲ್ಕತ್ತಾ ನೈಟ್​ ರೈಡರ್ಸ್​ ಕಳಪೆ ಆರಂಭ ಕಂಡಿತ್ತು. ಎಲ್ಲರೂ ಬಹುಬೇಗ ಪೆವಿಲಿಯನ್​ ಸೇರಿದ್ದರು. ಚೆನ್ನೈ ವಿರುದ್ಧದ ಪಂದ್ಯದಲ್ಲೂ ಕೆಕೆಆರ್​ ಕಳಪೆ ಆರಂಭ ಕಂಡಿತ್ತು. ದಿನೇಶ್​ ಕಾರ್ತಿಕ್​, ರಸೆಲ್​ ಹಾಗೂ ಕಮ್ಮಿನ್ಸ್ ಅದ್ಭುತ ಆಟ ತೋರಿ ಕೆಕೆಆರ್​ ರನ್​ ಹೆಚ್ಚಿಸಿದ್ದರು. ಹೀಗಾಗಿ, ಇಂದಿನ ಪಂದ್ಯಗಳಲ್ಲಿ ಈ ವಿಕೆಟ್​ಗಳನ್ನು ಪಡೆಯೋದು ಆರ್​ಆರ್​ಗೆ ತುಂಬಾನೇ ಮುಖ್ಯವಾಗಿತ್ತು.

ಕೋಲ್ಕತ್ತಾ 127ರನ್​​ಗಳಿಗೆ 7 ವಿಕೆಟ್​ ಕಳೆದುಕೊಂಡು ಆಡುತ್ತಿತ್ತು. ಆಗ ಕಮ್ಮಿನ್ಸ್ ಹೊಡಿಬಡಿ ಆಟಕ್ಕೆ ಮುಂದಾದರು. ಕೊನೆಯ ಓವರ್​ನ ಮೊದಲ ಬಾಲ್​ಅನ್ನು ಸಿಕ್ಸರ್​ ಬಾರಿಸಿದರು. ಎರಡನೇ ಬಾಲ್​ ಕೂಡ ಸಿಕ್ಸ್​ ಹೊಡೆಯೋಕೆ ಹೋದರು. ಆದರೆ, ಈ ಬಾಲ್​ ರಿಯಾನ್ ಪರಾಗ್ ಕೈ ಸೇರಿತ್ತು. ಈ ಖುಷಿಗೆ ರಿಯಾನ್ ಪರಾಗ್ ಹಾಗೂ ರಾಹುಲ್​ ತೇವಾಟಿಯಾ ಸೆಲ್ಫೀ ತೆಗೆದುಕೊಂಡಂತೆ ನಟಿಸಿದರು.

ಇದನ್ನೂ ಓದಿ: IPL 2021 RCB vs KKR: ಅಬ್ಬರಿಸಿದ ಆರ್ಸಿಬಿ ಆಪತ್ಭಾಂದವ! ಕೊನೆಯ 5 ಓವರ್​ಗಳಲ್ಲಿ ಕೆಕೆಆರ್​ ಬೌಲರ್​ಗಳಿಗೆ ನರಕ ತೋರಿಸಿದ ಡಿವಿಲಿಯರ್ಸ್

Follow Us
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ