AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಹಂಚಿಕೊಂಡ ವಿಡಿಯೋದಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡ ರೋಹಿತ್, ಹಾರ್ದಿಕ್

ಇಂಡಿಯನ್​ ಪ್ರೀಮಿಯರ್​ ಲೀಗ್​ ಇದೇ ಮಾರ್ಚ್​ 22 ರಿಂದ ಶುರುವಾಗಲಿದೆ. ಇದೀಗ ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನ ಹಂಚಿಕೊಂಡಿದೆ. ವಿಡಿಯೋದ ಮಧ್ಯದಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸೋಫಾದಲ್ಲಿ ಕುಳಿತು ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದಾರೆ. ಆದರೆ, ಈ ಫೋಟೋ ಸೆಷನ್‌ನಲ್ಲಿ ಇಬ್ಬರೂ ಪ್ರತ್ಯೇಕವಾಗಿ ಕುಳಿತಿದ್ದಾರೆ. ಅದು ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಮುಂಬೈ ಇಂಡಿಯನ್ಸ್ ಹಂಚಿಕೊಂಡ ವಿಡಿಯೋದಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡ ರೋಹಿತ್, ಹಾರ್ದಿಕ್
ಮುಂಬೈ ಇಂಡಿಯನ್ಸ್ ಹಂಚಿಕೊಂಡ ವಿಡಿಯೋದಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡ ರೋಹಿತ್, ಹಾರ್ದಿಕ್
TV9 Web
| Edited By: |

Updated on: Mar 19, 2024 | 9:30 PM

Share

ಇಂಡಿಯನ್​ ಪ್ರೀಮಿಯರ್​ ಲೀಗ್​ ಇದೇ ಮಾರ್ಚ್​ 22 ರಿಂದ ಶುರುವಾಗಲಿದೆ. ಈ ಬಾರಿ ಮುಂಬೈ ಟೀಮ್​ನ್ನು ಹಾರ್ದಿಕ್​ ಪಾಂಡ್ಯ(Hardik Pandya) ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ(Rohit Sharma) ಬದಲಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಹಂಚಿಕೊಂಡಿರುವ ವಿಡಿಯೋಂದರಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ ಪಾಂಡ್ಯ ಅವರು, ನನ್ನ ಮತ್ತು ರೋಹಿತ್ ಶರ್ಮಾ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಹಿಟ್‌ಮ್ಯಾನ್ ರೋಹಿತ್​ ಶರ್ಮಾ ಜೊತೆಗಿನ ಸಂಬಂಧದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಹಾರ್ದಿಕ್ ಹೇಳಿದ್ದರು. ಆದರೆ, ಇದೀಗ ಮುಂಬೈ ಇಂಡಿಯನ್ಸ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ:IPL 2024: ರೋಹಿತ್ ಶರ್ಮಾ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ..!

ಎಲ್ಲಾ ಮುಂಬೈ ಇಂಡಿಯನ್ಸ್ ಕ್ರಿಕೆಟಿಗರೊಂದಿಗೆ, ತಂಡದ ಮಾಲೀಕ ನೀತಾ ಅಂಬಾನಿ ಮತ್ತು ಸಚಿನ್ ತೆಂಡೂಲ್ಕರ್ ಕೂಡ ಈ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ವಿಡಿಯೋದ ಮಧ್ಯದಲ್ಲಿ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸೋಫಾದಲ್ಲಿ ಕುಳಿತು ಫೋಟೋಗಳನ್ನು ಕ್ಲಿಕ್ಕಿಸುತ್ತಿದ್ದಾರೆ. ಆದರೆ, ಈ ಫೋಟೋ ಸೆಷನ್‌ನಲ್ಲಿ ಇಬ್ಬರೂ ಪ್ರತ್ಯೇಕವಾಗಿ ಕುಳಿತಿದ್ದಾರೆ. ಅದು ಈಗ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ.

ಮುಂಬೈ ಇಂಡಿಯನ್ಸ್ ವಿಡಿಯೋವನ್ನು ಹಂಚಿಕೊಂಡ ನಂತರ, ಅಭಿಮಾನಿಗಳು ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?