AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ

India vs Afghanistan: ಭಾರತ-ಅಫ್ಘಾನಿಸ್ತಾನ್ ನಡುವಣ ಟಿ20 ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಈ ಸರಣಿಯ ಮೊದಲ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ವೈಯುಕ್ತಿಕ ಕಾರಣಗಳಿಂದಾಗಿ ಕಿಂಗ್ ಕೊಹ್ಲಿ ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಿಂದ ಹೊರಗುಳಿದಿದ್ದಾರೆ.

TV9 Web
| Edited By: |

Updated on:Jan 11, 2024 | 2:47 PM

Share
ಭಾರತ ಮತ್ತು ಅಫ್ಘಾನಿಸ್ತಾನ್ (IND vs AFG) ನಡುವಣ ಟಿ20 ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ಇಂದೋರ್ ಆತಿಥ್ಯವಹಿಸಿದರೆ, 3ನೇ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

ಭಾರತ ಮತ್ತು ಅಫ್ಘಾನಿಸ್ತಾನ್ (IND vs AFG) ನಡುವಣ ಟಿ20 ಸರಣಿ ಇಂದಿನಿಂದ (ಜ.11) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಇನ್ನು 2ನೇ ಪಂದ್ಯಕ್ಕೆ ಇಂದೋರ್ ಆತಿಥ್ಯವಹಿಸಿದರೆ, 3ನೇ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿದೆ.

1 / 6
ಈ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

ಈ ಮೂರು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ರೋಹಿತ್ ಶರ್ಮಾ ಹೆಸರಿಗೆ ಹೊಸ ದಾಖಲೆ ಸೇರ್ಪಡೆಯಾಗಲಿದೆ. ಅದು ಕೂಡ ಮಹೇಂದ್ರ ಸಿಂಗ್ ಧೋನಿಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಮಹೇಂದ್ರ ಸಿಂಗ್ ಧೋನಿ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ. 71 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ಧೋನಿ 41 ಬಾರಿ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

ಮಹೇಂದ್ರ ಸಿಂಗ್ ಧೋನಿ ಭಾರತ ಟಿ20 ತಂಡದ ಅತ್ಯಂತ ಯಶಸ್ವಿ ನಾಯಕ. 71 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿರುವ ಧೋನಿ 41 ಬಾರಿ ಗೆಲುವಿನ ದಡ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

3 / 6
ಇದೀಗ ಈ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ರೋಹಿತ್ ಶರ್ಮಾ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡವು 51 ಟಿ20 ಪಂದ್ಯಗಳನ್ನಾಡಲಿದೆ. ಈ ವೇಳೆ ಟೀಮ್ ಇಂಡಿಯಾ 39 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

ಇದೀಗ ಈ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ರೋಹಿತ್ ಶರ್ಮಾ. ಹಿಟ್​ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡವು 51 ಟಿ20 ಪಂದ್ಯಗಳನ್ನಾಡಲಿದೆ. ಈ ವೇಳೆ ಟೀಮ್ ಇಂಡಿಯಾ 39 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ.

4 / 6
ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆದ್ದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 42 ಪಂದ್ಯಗಳಲ್ಲಿ ಜಯ ಸಾಧಿಸಿದಂತಾಗಲಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಧೋನಿಯನ್ನು (41) ಹಿಂದಿಕ್ಕಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಳ್ಳಲಿದ್ದಾರೆ.

ಅಫ್ಘಾನಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆದ್ದರೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು 42 ಪಂದ್ಯಗಳಲ್ಲಿ ಜಯ ಸಾಧಿಸಿದಂತಾಗಲಿದೆ. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಧೋನಿಯನ್ನು (41) ಹಿಂದಿಕ್ಕಿ ರೋಹಿತ್ ಶರ್ಮಾ ಟೀಮ್ ಇಂಡಿಯಾದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಳ್ಳಲಿದ್ದಾರೆ.

5 / 6
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಯಶಸ್ವಿ ಜೈಸ್ವಾಲ್ , ಶುಭ್​ಮನ್ ಗಿಲ್ , ತಿಲಕ್ ವರ್ಮಾ , ರಿಂಕು ಸಿಂಗ್ , ಅಕ್ಷರ್ ಪಟೇಲ್ , ಅರ್ಷದೀಪ್ ಸಿಂಗ್ , ಅವೇಶ್ ಖಾನ್ , ಕುಲ್ದೀಪ್ ಯಾದವ್ , ಮುಕೇಶ್ ಕುಮಾರ್ , ಜಿತೇಶ್ ಶರ್ಮಾ , ಶಿವಂ ದುಬೆ, ವಾಷಿಂಗ್ಟನ್ ಸುಂದರ್, ವಿರಾಟ್ ಕೊಹ್ಲಿ (ಮೊದಲ ಪಂದ್ಯಕ್ಕೆ ಅಲಭ್ಯ).

6 / 6

Published On - 11:00 am, Thu, 11 January 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ