AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು.

ಆರ್​ಸಿಬಿ ಪ್ಲೇಆಫ್ ಕನಸು ಇನ್ನೂ ಜೀವಂತ; ಈ ಪಂದ್ಯಗಳಿಂದ ಆಗುತ್ತೆ ನಿರ್ಧಾರ
ಆರ್​ಸಿಬಿ
ರಾಜೇಶ್ ದುಗ್ಗುಮನೆ
|

Updated on:Apr 16, 2024 | 7:48 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಈ ಬಾರಿ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದೆ. ಆಡಿದ ಏಳು ಪಂದ್ಯಗಳಲ್ಲಿ ಆರು ಮ್ಯಾಚ್​ಗಳನ್ನು ಸೋಲುವ ಮೂಲಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಗೆಲುವು ಕಂಡು ಎರಡು ಅಂಕ ಪಡೆದಿದೆ. ರನ್​ ರೇಟ್ ಕೂಡ ಹೀನಾಯ ಸ್ಥಿತಿಯಲ್ಲಿದ್ದು -1.185 ಇದೆ. ಇನ್ನು ಉಳಿದಿರೋದು ಕೇವಲ ಏಳು ಪಂದ್ಯಗಳು ಮಾತ್ರ. ಅಂಕಿ ಅಂಶಗಳನ್ನು ನೋಡಿದರೆ ಆರ್​ಸಿಬಿ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಚಮತ್ಕಾರ ನಡೆದರೆ ಮಾತ್ರ ಆರ್​ಸಿಬಿ ಪ್ಲೇಆಫ್ ತಲುಪಬಹುದು.

ಆರ್​ಸಿಬಿಗೆ ಉಳಿದಿರೋದು ಏಳು ಪಂದ್ಯಗಳು ಮಾತ್ರ. ಇದರಲ್ಲಿ ಏಳೂ ಪಂದ್ಯಗಳನ್ನು ಗೆಲ್ಲಬೇಕು. ಜೊತೆಗೆ ಈಗಿರುವ ಮೈನಸ್ ರನ್​ರೇಟ್​ನ ಪ್ಲಸ್​ಗೆ ತಂದುಕೊಳ್ಳಬೇಕು. ಇದರ ಜೊತೆಗೆ ಉಳಿದ ತಂಡಗಳ ಮ್ಯಾಚ್ ರಿಸಲ್ಟ್ ಕೂಡ ಆರ್​ಸಿಬಿ ಪ್ಲೇಆಫ್ ಮೇಲೆ ಪ್ರಭಾವ ಬೀರಲಿದೆ.

ಇದನ್ನೂ ಓದಿ: IPL 2024: 102, 67 ರನ್; ಆರ್​ಸಿಬಿಗೆ ಕಂಟಕವಾದ ಮಾಜಿ ಆರ್​ಸಿಬಿ ಆಟಗಾರರು..!

ಏಪ್ರಿಲ್ 15ರಂದು ನಡೆದ ಆರ್​ಸಿಬಿ Vs ಎಸ್​ಆರ್​ಎಚ್​ ಪಂದ್ಯದಲ್ಲಿ ರನ್​ಗಳ ಮಳೆ ಹರಿದಿದೆ. 20 ಓವರ್​ಗಳಲ್ಲಿ 287 ರನ್​ಗಳನ್ನು ಕಲೆ ಹಾಕಿತ್ತು ಹೈದರಾಬಾದ್ ತಂಡ. ಇದನ್ನು ಬೆನ್ನು ಹತ್ತಿದ ಆರ್​ಸಿಬಿ ತಂಡ 262 ರನ್​ ಕಲೆ ಹಾಕಲಷ್ಟೇ ಶಕ್ತವಾಯಿತು. ಈ ಮೂಲಕ 25 ರನ್​ಗಳ ಸೋಲು ಕಂಡಿತು. ಸದ್ಯದ ಪರಿಸ್ಥಿತಿಯಲ್ಲಿ ಆರ್​ಸಿಬಿ ಪ್ಲೇಆಫ್ ಕನಸು ಅಷ್ಟು ಸುಲಭದಲ್ಲಿ ಇಲ್ಲ. ಆರ್​ಸಿಬಿ ಪ್ಲೇಆಫ್ ತಲುಪಬೇಕು ಎನ್ನುವ ಕನಸು ಕನಸಾಗಿಯೇ ಉಳಿಯೋ ಸಾಧ್ಯತೆ ಇದೆ.  ‘ಈ ವರ್ಷ ಕಪ್ ನಮ್ಮದೇ’ ಎನ್ನುವ ಸ್ಲೋಗನ್ ಮತ್ತೆ ಮುಂದುವರಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Tue, 16 April 24

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!